ಬ್ರೇಕಿಂಗ್ ನ್ಯೂಸ್
29-07-21 01:15 pm Udupi Correspondent ಕರಾವಳಿ
ಉಡುಪಿ, ಜುಲೈ 29: ಮೊನ್ನೆ ಶಾಸಕಾಂಗ ಸಭೆಗೆಂದು ಬೆಂಗಳೂರಿಗೆ ತೆರಳಿದ್ದ ಕುಂದಾಪುರದ ಐದು ಬಾರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಫೋಟೊ ವೈರಲ್ ಆಗಿದೆ. ಅದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಶಾಸಕರ ಭವನದ ತಮ್ಮ ಕಚೇರಿಯನ್ನು ಗುಡಿಸಿ ಸ್ವಚ್ಛ ಮಾಡಿದ್ದು..
ಶಾಸಕರ ಭವನದ ತಮ್ಮ ಕಚೇರಿಯ ಪಕ್ಕದ ಕೊಠಡಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಇದರಿಂದಾಗಿ ತಮ್ಮ ಕಚೇರಿಯ ಮುಂಭಾಗದಲ್ಲಿ ಧೂಳು ಹಿಡಿದಿತ್ತು. ಧೂಳು ಆವರಿಸಿದ್ದನ್ನು ನೋಡಿದ ಶಾಸಕರು ತಾವೇ ಪೊರಕೆ ಹಿಡಿಸು ಗುಡಿಸಿದ್ದಾರೆ. ಇತರ ಶಾಸಕರೆಲ್ಲ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದರೆ ಇತ್ತ ಕುಂದಾಪುರದ ಐದು ಬಾರಿಯ ಶಾಸಕರು ತಮ್ಮ ಕಚೇರಿಯಲ್ಲಿ ಗುಡಿಸುತ್ತಿದ್ದರು.
ಶಾಸಕರು ಗುಡಿಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸರಳ ಸಜ್ಜನ ರಾಜಕಾರಣಿಯ ಬಗ್ಗೆ ಗೌರವ ಇಮ್ಮಡಿಸಿದೆ. ಮೊದಲಿನಿಂದಲೂ ತಮ್ಮ ಸರಳತೆಯಿಂದಲೇ ಗಮನ ಸೆಳೆದಿದ್ದ ಹಾಲಾಡಿ, ಕುಂದಾಪುರ ಕ್ಷೇತ್ರದಲ್ಲಿ 4 ನಾಲ್ಕು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಪಕ್ಷೇತರರಾಗಿ ಗೆದ್ದು ಶಾಸಕರಾಗಿದ್ದರು. ಸಿಂಪಲ್ ಶಾಸಕರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನರು ಬೇಡಿಕೆ ಇರಿಸಿದ್ದಲ್ಲದೆ, ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.
Udupi Halady Srinivasa Shetty seen cleaning his cabin with broom picture goes viral.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm