ಬ್ರೇಕಿಂಗ್ ನ್ಯೂಸ್
29-07-21 09:30 pm Mangaluru Correspondent ಕರಾವಳಿ
ಉಳ್ಳಾಲ, ಜು.29: ಸ್ಕೂಟರನ್ನು ಓವರ್ ಟೇಕ್ ಮಾಡೋ ಭರದಲ್ಲಿ ಇದ್ದ ಬೈಕೊಂದು ಸ್ಕೂಟರ್ಗೆ ಡಿಕ್ಕಿಯಾಗಿ ರಸ್ತೆಗೆಸೆಯಲ್ಪಟ್ಟ ಪರಿಣಾಮ ಬೈಕ್ ಹಿಂಬದಿ ಸವಾರ ಬಸ್ಸಿನಡಿಗೆ ಸಿಲುಕಿ ದಾರುಣ ಸಾವನ್ನಪ್ಪಿದ ಘಟನೆ ಮುಡಿಪು ಭಾರತೀ ಶಾಲೆಯ ಬಳಿ ನಡೆದಿದೆ.
ಮುಡಿಪುವಿನಿಂದ ಹೂಹಾಕುವಕಲ್ಲು ಮಾರ್ಗವಾಗಿ ಸಂಚರಿಸುತ್ತಿದ್ದ ಬೈಕ್ ಸ್ಕೂಟರ್ ಒಂದನ್ನು ಓವರ್ಟೇಕ್ ಮಾಡುತ್ತಿದ್ದಾಗ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿದ್ದ ಹಿಂಬದಿ ಸವಾರ ರಸ್ತೆಗೆಸೆಯಲ್ಪಟ್ಟಿದ್ದಾನೆ. ದುರದೃಷ್ಟವಶಾತ್ ಹಿಂದಿನಿಂದ ಬರುತ್ತಿದ್ದ ಬಸ್ಸು ಆತನ ಮೇಲಿಂದ ಚಲಿಸಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.



ಮೃತ ಬೈಕ್ ಸವಾರನನ್ನು ಕಾಸರಗೋಡು ಉಪ್ಪಳ ಮೂಲದ ಜವ್ಹಾರ್(20) ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿಯಾಗಿದ್ದು ಮುಡಿಪು ಸಮೀಪದ ಸಂಬಂಧಿಕರ ಮನೆಗೆಂದು ಬಂದಿದ್ದ ಎಂದು ತಿಳಿದು ಬಂದಿದೆ. ಬೈಕಿನಲ್ಲಿ ಬಾಳೆಪುಣಿಯಿಂದ ಮುಡಿಪು ಕಡೆಗೆ ಬರುತ್ತಿದ್ದಾಗ ಮುಡಿಪುವಿನ ಜಂಕ್ಷನ್ ಬಳಿಯ ಭಾರತೀ ಶಾಲೆಯ ಬಳಿ ಅಪಘಾತ ಸಂಭವಿಸಿದೆ. ಸ್ಕೂಟರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಸ್ಕೂಟರ್ ಸವಾರ ಫುಟ್ ಪಾತ್ ಗೆ ಎಸೆಯಲ್ಪಟ್ಟರೆ, ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದ. ರಸ್ತೆಯಲ್ಲಿ ಇದೇ ಸಂದರ್ಭದಲ್ಲಿ ಬರುತ್ತಿದ್ದ ಬಸ್ ನಡಿಗೆ ಬಿದ್ದು ಬೈಕ್ ಸವಾರ ಜವ್ಹಾರ್ ಕೊನೆಯುಸಿರೆಳೆದಿದ್ದಾನೆ.
ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
A youth died and two others suffered injuries in an accident between a motorcycle and scooter at Muloor cross near Mudipu here on Thursday July 29. It is said as the motorcycle and scooter collided, the motorcyle rider was flung to the road after which he came under the wheels of a speeding bus.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm