ಬ್ರೇಕಿಂಗ್ ನ್ಯೂಸ್
29-07-21 09:30 pm Mangaluru Correspondent ಕರಾವಳಿ
ಉಳ್ಳಾಲ, ಜು.29: ಸ್ಕೂಟರನ್ನು ಓವರ್ ಟೇಕ್ ಮಾಡೋ ಭರದಲ್ಲಿ ಇದ್ದ ಬೈಕೊಂದು ಸ್ಕೂಟರ್ಗೆ ಡಿಕ್ಕಿಯಾಗಿ ರಸ್ತೆಗೆಸೆಯಲ್ಪಟ್ಟ ಪರಿಣಾಮ ಬೈಕ್ ಹಿಂಬದಿ ಸವಾರ ಬಸ್ಸಿನಡಿಗೆ ಸಿಲುಕಿ ದಾರುಣ ಸಾವನ್ನಪ್ಪಿದ ಘಟನೆ ಮುಡಿಪು ಭಾರತೀ ಶಾಲೆಯ ಬಳಿ ನಡೆದಿದೆ.
ಮುಡಿಪುವಿನಿಂದ ಹೂಹಾಕುವಕಲ್ಲು ಮಾರ್ಗವಾಗಿ ಸಂಚರಿಸುತ್ತಿದ್ದ ಬೈಕ್ ಸ್ಕೂಟರ್ ಒಂದನ್ನು ಓವರ್ಟೇಕ್ ಮಾಡುತ್ತಿದ್ದಾಗ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿದ್ದ ಹಿಂಬದಿ ಸವಾರ ರಸ್ತೆಗೆಸೆಯಲ್ಪಟ್ಟಿದ್ದಾನೆ. ದುರದೃಷ್ಟವಶಾತ್ ಹಿಂದಿನಿಂದ ಬರುತ್ತಿದ್ದ ಬಸ್ಸು ಆತನ ಮೇಲಿಂದ ಚಲಿಸಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.



ಮೃತ ಬೈಕ್ ಸವಾರನನ್ನು ಕಾಸರಗೋಡು ಉಪ್ಪಳ ಮೂಲದ ಜವ್ಹಾರ್(20) ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿಯಾಗಿದ್ದು ಮುಡಿಪು ಸಮೀಪದ ಸಂಬಂಧಿಕರ ಮನೆಗೆಂದು ಬಂದಿದ್ದ ಎಂದು ತಿಳಿದು ಬಂದಿದೆ. ಬೈಕಿನಲ್ಲಿ ಬಾಳೆಪುಣಿಯಿಂದ ಮುಡಿಪು ಕಡೆಗೆ ಬರುತ್ತಿದ್ದಾಗ ಮುಡಿಪುವಿನ ಜಂಕ್ಷನ್ ಬಳಿಯ ಭಾರತೀ ಶಾಲೆಯ ಬಳಿ ಅಪಘಾತ ಸಂಭವಿಸಿದೆ. ಸ್ಕೂಟರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಸ್ಕೂಟರ್ ಸವಾರ ಫುಟ್ ಪಾತ್ ಗೆ ಎಸೆಯಲ್ಪಟ್ಟರೆ, ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದ. ರಸ್ತೆಯಲ್ಲಿ ಇದೇ ಸಂದರ್ಭದಲ್ಲಿ ಬರುತ್ತಿದ್ದ ಬಸ್ ನಡಿಗೆ ಬಿದ್ದು ಬೈಕ್ ಸವಾರ ಜವ್ಹಾರ್ ಕೊನೆಯುಸಿರೆಳೆದಿದ್ದಾನೆ.
ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
A youth died and two others suffered injuries in an accident between a motorcycle and scooter at Muloor cross near Mudipu here on Thursday July 29. It is said as the motorcycle and scooter collided, the motorcyle rider was flung to the road after which he came under the wheels of a speeding bus.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm