ಬ್ರೇಕಿಂಗ್ ನ್ಯೂಸ್
29-07-21 09:30 pm Mangaluru Correspondent ಕರಾವಳಿ
ಉಳ್ಳಾಲ, ಜು.29: ಸ್ಕೂಟರನ್ನು ಓವರ್ ಟೇಕ್ ಮಾಡೋ ಭರದಲ್ಲಿ ಇದ್ದ ಬೈಕೊಂದು ಸ್ಕೂಟರ್ಗೆ ಡಿಕ್ಕಿಯಾಗಿ ರಸ್ತೆಗೆಸೆಯಲ್ಪಟ್ಟ ಪರಿಣಾಮ ಬೈಕ್ ಹಿಂಬದಿ ಸವಾರ ಬಸ್ಸಿನಡಿಗೆ ಸಿಲುಕಿ ದಾರುಣ ಸಾವನ್ನಪ್ಪಿದ ಘಟನೆ ಮುಡಿಪು ಭಾರತೀ ಶಾಲೆಯ ಬಳಿ ನಡೆದಿದೆ.
ಮುಡಿಪುವಿನಿಂದ ಹೂಹಾಕುವಕಲ್ಲು ಮಾರ್ಗವಾಗಿ ಸಂಚರಿಸುತ್ತಿದ್ದ ಬೈಕ್ ಸ್ಕೂಟರ್ ಒಂದನ್ನು ಓವರ್ಟೇಕ್ ಮಾಡುತ್ತಿದ್ದಾಗ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿದ್ದ ಹಿಂಬದಿ ಸವಾರ ರಸ್ತೆಗೆಸೆಯಲ್ಪಟ್ಟಿದ್ದಾನೆ. ದುರದೃಷ್ಟವಶಾತ್ ಹಿಂದಿನಿಂದ ಬರುತ್ತಿದ್ದ ಬಸ್ಸು ಆತನ ಮೇಲಿಂದ ಚಲಿಸಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ಬೈಕ್ ಸವಾರನನ್ನು ಕಾಸರಗೋಡು ಉಪ್ಪಳ ಮೂಲದ ಜವ್ಹಾರ್(20) ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿಯಾಗಿದ್ದು ಮುಡಿಪು ಸಮೀಪದ ಸಂಬಂಧಿಕರ ಮನೆಗೆಂದು ಬಂದಿದ್ದ ಎಂದು ತಿಳಿದು ಬಂದಿದೆ. ಬೈಕಿನಲ್ಲಿ ಬಾಳೆಪುಣಿಯಿಂದ ಮುಡಿಪು ಕಡೆಗೆ ಬರುತ್ತಿದ್ದಾಗ ಮುಡಿಪುವಿನ ಜಂಕ್ಷನ್ ಬಳಿಯ ಭಾರತೀ ಶಾಲೆಯ ಬಳಿ ಅಪಘಾತ ಸಂಭವಿಸಿದೆ. ಸ್ಕೂಟರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಸ್ಕೂಟರ್ ಸವಾರ ಫುಟ್ ಪಾತ್ ಗೆ ಎಸೆಯಲ್ಪಟ್ಟರೆ, ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದ. ರಸ್ತೆಯಲ್ಲಿ ಇದೇ ಸಂದರ್ಭದಲ್ಲಿ ಬರುತ್ತಿದ್ದ ಬಸ್ ನಡಿಗೆ ಬಿದ್ದು ಬೈಕ್ ಸವಾರ ಜವ್ಹಾರ್ ಕೊನೆಯುಸಿರೆಳೆದಿದ್ದಾನೆ.
ಮೃತದೇಹವನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
A youth died and two others suffered injuries in an accident between a motorcycle and scooter at Muloor cross near Mudipu here on Thursday July 29. It is said as the motorcycle and scooter collided, the motorcyle rider was flung to the road after which he came under the wheels of a speeding bus.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm