ಬ್ರೇಕಿಂಗ್ ನ್ಯೂಸ್
30-07-21 03:04 pm Mangaluru Correspondent ಕರಾವಳಿ
ಉಡುಪಿ, ಜುಲೈ 30: ಬೆನ್ನು ಮೂಳೆ ಕ್ಷೀಣಿಸುವ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ಐದು ತಿಂಗಳ ಮಗು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ಮಗುವಿಗೆ ಜನಿಸಿ ಒಂದೂವರೆ ತಿಂಗಳಾಗಿದ್ದಾಗಲೇ ರೋಗಕ್ಕೆ ತುತ್ತಾಗಿತ್ತು.
ಉಡುಪಿಯ ಸರಕಾರಿ ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಇದೊಂದು ಅಪರೂಪದ ಕಾಯಿಲೆ, ಬೇರೆ ಕಡೆ ಕರೆದುಕೊಂಡು ಹೋಗಿ ಎಂದು ಹೇಳಿದ್ದರು. ನಂತರ ಮುಂಬೈನ ಹಿಂದುಜಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಜ್ಞರಿಗೆ ಮಗುವನ್ನು ತೋರಿಸಿದಾಗ ಹಾರ್ಮೋನ್ ವ್ಯತ್ಯಾಸದಿಂದ ಉಂಟಾಗುವ ಸ್ಪೈನಲ್ ಮಸ್ಕುಲರ್ ಆಟ್ರೋಫಿ (ಎಸ್ಎಂಎ) ಅಂದರೆ ಬೆನ್ನು ಮೂಳೆಯ ಸ್ನಾಯು ಕ್ಷೀಣಗೊಳ್ಳುವ ಅಪರೂಪದ ಕಾಯಿಲೆ ಇರೋದು ಗೊತ್ತಾಗಿದೆ.
ಮಗು ಆರೋಗ್ಯವಾಗಿರಲು ಹೊರ ದೇಶದಿಂದ 16 ಕೋಟಿಯ ಇಂಜೆಕ್ಷನ್ ತರಬೇಕು ಅಂತ ವೈದ್ಯರು ಹೇಳಿದ್ದರು. ಮಗು ಮಿಥಾನ್ಶ್ ದೇವಾಡಿಗನ ಪೋಷಕರು ಕಂದನನ್ನು ಉಳಿಸಲು ಕ್ರೌಂಡ್ ಫಂಡಿಂಗ್ ಮೊರೆ ಹೋಗಿ ಹಣ ಹೊಂದಿಸುತ್ತಿದ್ದರು. ಈ ನಡುವೆ ಮಿಥಾನ್ಶ್ ದೇವಾಡಿಗ ಕೊನೆಯುಸಿರೆಳೆದಿದ್ದಾನೆ.
Udupi 5 month old baby dies of rare bone disease even after spending 16 cores for injection .
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm