ಬ್ರೇಕಿಂಗ್ ನ್ಯೂಸ್
30-07-21 03:04 pm Mangaluru Correspondent ಕರಾವಳಿ
ಉಡುಪಿ, ಜುಲೈ 30: ಬೆನ್ನು ಮೂಳೆ ಕ್ಷೀಣಿಸುವ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ಐದು ತಿಂಗಳ ಮಗು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ಮಗುವಿಗೆ ಜನಿಸಿ ಒಂದೂವರೆ ತಿಂಗಳಾಗಿದ್ದಾಗಲೇ ರೋಗಕ್ಕೆ ತುತ್ತಾಗಿತ್ತು.
ಉಡುಪಿಯ ಸರಕಾರಿ ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಇದೊಂದು ಅಪರೂಪದ ಕಾಯಿಲೆ, ಬೇರೆ ಕಡೆ ಕರೆದುಕೊಂಡು ಹೋಗಿ ಎಂದು ಹೇಳಿದ್ದರು. ನಂತರ ಮುಂಬೈನ ಹಿಂದುಜಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಜ್ಞರಿಗೆ ಮಗುವನ್ನು ತೋರಿಸಿದಾಗ ಹಾರ್ಮೋನ್ ವ್ಯತ್ಯಾಸದಿಂದ ಉಂಟಾಗುವ ಸ್ಪೈನಲ್ ಮಸ್ಕುಲರ್ ಆಟ್ರೋಫಿ (ಎಸ್ಎಂಎ) ಅಂದರೆ ಬೆನ್ನು ಮೂಳೆಯ ಸ್ನಾಯು ಕ್ಷೀಣಗೊಳ್ಳುವ ಅಪರೂಪದ ಕಾಯಿಲೆ ಇರೋದು ಗೊತ್ತಾಗಿದೆ.
ಮಗು ಆರೋಗ್ಯವಾಗಿರಲು ಹೊರ ದೇಶದಿಂದ 16 ಕೋಟಿಯ ಇಂಜೆಕ್ಷನ್ ತರಬೇಕು ಅಂತ ವೈದ್ಯರು ಹೇಳಿದ್ದರು. ಮಗು ಮಿಥಾನ್ಶ್ ದೇವಾಡಿಗನ ಪೋಷಕರು ಕಂದನನ್ನು ಉಳಿಸಲು ಕ್ರೌಂಡ್ ಫಂಡಿಂಗ್ ಮೊರೆ ಹೋಗಿ ಹಣ ಹೊಂದಿಸುತ್ತಿದ್ದರು. ಈ ನಡುವೆ ಮಿಥಾನ್ಶ್ ದೇವಾಡಿಗ ಕೊನೆಯುಸಿರೆಳೆದಿದ್ದಾನೆ.
Udupi 5 month old baby dies of rare bone disease even after spending 16 cores for injection .
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm