ಬ್ರೇಕಿಂಗ್ ನ್ಯೂಸ್
30-07-21 03:04 pm Mangaluru Correspondent ಕರಾವಳಿ
ಉಡುಪಿ, ಜುಲೈ 30: ಬೆನ್ನು ಮೂಳೆ ಕ್ಷೀಣಿಸುವ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ಐದು ತಿಂಗಳ ಮಗು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ಮಗುವಿಗೆ ಜನಿಸಿ ಒಂದೂವರೆ ತಿಂಗಳಾಗಿದ್ದಾಗಲೇ ರೋಗಕ್ಕೆ ತುತ್ತಾಗಿತ್ತು.
ಉಡುಪಿಯ ಸರಕಾರಿ ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಇದೊಂದು ಅಪರೂಪದ ಕಾಯಿಲೆ, ಬೇರೆ ಕಡೆ ಕರೆದುಕೊಂಡು ಹೋಗಿ ಎಂದು ಹೇಳಿದ್ದರು. ನಂತರ ಮುಂಬೈನ ಹಿಂದುಜಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಜ್ಞರಿಗೆ ಮಗುವನ್ನು ತೋರಿಸಿದಾಗ ಹಾರ್ಮೋನ್ ವ್ಯತ್ಯಾಸದಿಂದ ಉಂಟಾಗುವ ಸ್ಪೈನಲ್ ಮಸ್ಕುಲರ್ ಆಟ್ರೋಫಿ (ಎಸ್ಎಂಎ) ಅಂದರೆ ಬೆನ್ನು ಮೂಳೆಯ ಸ್ನಾಯು ಕ್ಷೀಣಗೊಳ್ಳುವ ಅಪರೂಪದ ಕಾಯಿಲೆ ಇರೋದು ಗೊತ್ತಾಗಿದೆ.
ಮಗು ಆರೋಗ್ಯವಾಗಿರಲು ಹೊರ ದೇಶದಿಂದ 16 ಕೋಟಿಯ ಇಂಜೆಕ್ಷನ್ ತರಬೇಕು ಅಂತ ವೈದ್ಯರು ಹೇಳಿದ್ದರು. ಮಗು ಮಿಥಾನ್ಶ್ ದೇವಾಡಿಗನ ಪೋಷಕರು ಕಂದನನ್ನು ಉಳಿಸಲು ಕ್ರೌಂಡ್ ಫಂಡಿಂಗ್ ಮೊರೆ ಹೋಗಿ ಹಣ ಹೊಂದಿಸುತ್ತಿದ್ದರು. ಈ ನಡುವೆ ಮಿಥಾನ್ಶ್ ದೇವಾಡಿಗ ಕೊನೆಯುಸಿರೆಳೆದಿದ್ದಾನೆ.
Udupi 5 month old baby dies of rare bone disease even after spending 16 cores for injection .
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am