ಬ್ರೇಕಿಂಗ್ ನ್ಯೂಸ್
30-07-21 03:04 pm Mangaluru Correspondent ಕರಾವಳಿ
ಉಡುಪಿ, ಜುಲೈ 30: ಬೆನ್ನು ಮೂಳೆ ಕ್ಷೀಣಿಸುವ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ಐದು ತಿಂಗಳ ಮಗು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ಮಗುವಿಗೆ ಜನಿಸಿ ಒಂದೂವರೆ ತಿಂಗಳಾಗಿದ್ದಾಗಲೇ ರೋಗಕ್ಕೆ ತುತ್ತಾಗಿತ್ತು.
ಉಡುಪಿಯ ಸರಕಾರಿ ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಇದೊಂದು ಅಪರೂಪದ ಕಾಯಿಲೆ, ಬೇರೆ ಕಡೆ ಕರೆದುಕೊಂಡು ಹೋಗಿ ಎಂದು ಹೇಳಿದ್ದರು. ನಂತರ ಮುಂಬೈನ ಹಿಂದುಜಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಜ್ಞರಿಗೆ ಮಗುವನ್ನು ತೋರಿಸಿದಾಗ ಹಾರ್ಮೋನ್ ವ್ಯತ್ಯಾಸದಿಂದ ಉಂಟಾಗುವ ಸ್ಪೈನಲ್ ಮಸ್ಕುಲರ್ ಆಟ್ರೋಫಿ (ಎಸ್ಎಂಎ) ಅಂದರೆ ಬೆನ್ನು ಮೂಳೆಯ ಸ್ನಾಯು ಕ್ಷೀಣಗೊಳ್ಳುವ ಅಪರೂಪದ ಕಾಯಿಲೆ ಇರೋದು ಗೊತ್ತಾಗಿದೆ.
ಮಗು ಆರೋಗ್ಯವಾಗಿರಲು ಹೊರ ದೇಶದಿಂದ 16 ಕೋಟಿಯ ಇಂಜೆಕ್ಷನ್ ತರಬೇಕು ಅಂತ ವೈದ್ಯರು ಹೇಳಿದ್ದರು. ಮಗು ಮಿಥಾನ್ಶ್ ದೇವಾಡಿಗನ ಪೋಷಕರು ಕಂದನನ್ನು ಉಳಿಸಲು ಕ್ರೌಂಡ್ ಫಂಡಿಂಗ್ ಮೊರೆ ಹೋಗಿ ಹಣ ಹೊಂದಿಸುತ್ತಿದ್ದರು. ಈ ನಡುವೆ ಮಿಥಾನ್ಶ್ ದೇವಾಡಿಗ ಕೊನೆಯುಸಿರೆಳೆದಿದ್ದಾನೆ.
Udupi 5 month old baby dies of rare bone disease even after spending 16 cores for injection .
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm