ಬ್ರೇಕಿಂಗ್ ನ್ಯೂಸ್
30-07-21 03:04 pm Mangaluru Correspondent ಕರಾವಳಿ
ಉಡುಪಿ, ಜುಲೈ 30: ಬೆನ್ನು ಮೂಳೆ ಕ್ಷೀಣಿಸುವ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ಐದು ತಿಂಗಳ ಮಗು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ಮಗುವಿಗೆ ಜನಿಸಿ ಒಂದೂವರೆ ತಿಂಗಳಾಗಿದ್ದಾಗಲೇ ರೋಗಕ್ಕೆ ತುತ್ತಾಗಿತ್ತು.
ಉಡುಪಿಯ ಸರಕಾರಿ ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಇದೊಂದು ಅಪರೂಪದ ಕಾಯಿಲೆ, ಬೇರೆ ಕಡೆ ಕರೆದುಕೊಂಡು ಹೋಗಿ ಎಂದು ಹೇಳಿದ್ದರು. ನಂತರ ಮುಂಬೈನ ಹಿಂದುಜಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಜ್ಞರಿಗೆ ಮಗುವನ್ನು ತೋರಿಸಿದಾಗ ಹಾರ್ಮೋನ್ ವ್ಯತ್ಯಾಸದಿಂದ ಉಂಟಾಗುವ ಸ್ಪೈನಲ್ ಮಸ್ಕುಲರ್ ಆಟ್ರೋಫಿ (ಎಸ್ಎಂಎ) ಅಂದರೆ ಬೆನ್ನು ಮೂಳೆಯ ಸ್ನಾಯು ಕ್ಷೀಣಗೊಳ್ಳುವ ಅಪರೂಪದ ಕಾಯಿಲೆ ಇರೋದು ಗೊತ್ತಾಗಿದೆ.
ಮಗು ಆರೋಗ್ಯವಾಗಿರಲು ಹೊರ ದೇಶದಿಂದ 16 ಕೋಟಿಯ ಇಂಜೆಕ್ಷನ್ ತರಬೇಕು ಅಂತ ವೈದ್ಯರು ಹೇಳಿದ್ದರು. ಮಗು ಮಿಥಾನ್ಶ್ ದೇವಾಡಿಗನ ಪೋಷಕರು ಕಂದನನ್ನು ಉಳಿಸಲು ಕ್ರೌಂಡ್ ಫಂಡಿಂಗ್ ಮೊರೆ ಹೋಗಿ ಹಣ ಹೊಂದಿಸುತ್ತಿದ್ದರು. ಈ ನಡುವೆ ಮಿಥಾನ್ಶ್ ದೇವಾಡಿಗ ಕೊನೆಯುಸಿರೆಳೆದಿದ್ದಾನೆ.
Udupi 5 month old baby dies of rare bone disease even after spending 16 cores for injection .
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 07:43 pm
Mangalore Correspondent
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm