ಬ್ರೇಕಿಂಗ್ ನ್ಯೂಸ್
30-07-21 03:04 pm Mangaluru Correspondent ಕರಾವಳಿ
ಉಡುಪಿ, ಜುಲೈ 30: ಬೆನ್ನು ಮೂಳೆ ಕ್ಷೀಣಿಸುವ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ಐದು ತಿಂಗಳ ಮಗು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ಮಗುವಿಗೆ ಜನಿಸಿ ಒಂದೂವರೆ ತಿಂಗಳಾಗಿದ್ದಾಗಲೇ ರೋಗಕ್ಕೆ ತುತ್ತಾಗಿತ್ತು.
ಉಡುಪಿಯ ಸರಕಾರಿ ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಇದೊಂದು ಅಪರೂಪದ ಕಾಯಿಲೆ, ಬೇರೆ ಕಡೆ ಕರೆದುಕೊಂಡು ಹೋಗಿ ಎಂದು ಹೇಳಿದ್ದರು. ನಂತರ ಮುಂಬೈನ ಹಿಂದುಜಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಜ್ಞರಿಗೆ ಮಗುವನ್ನು ತೋರಿಸಿದಾಗ ಹಾರ್ಮೋನ್ ವ್ಯತ್ಯಾಸದಿಂದ ಉಂಟಾಗುವ ಸ್ಪೈನಲ್ ಮಸ್ಕುಲರ್ ಆಟ್ರೋಫಿ (ಎಸ್ಎಂಎ) ಅಂದರೆ ಬೆನ್ನು ಮೂಳೆಯ ಸ್ನಾಯು ಕ್ಷೀಣಗೊಳ್ಳುವ ಅಪರೂಪದ ಕಾಯಿಲೆ ಇರೋದು ಗೊತ್ತಾಗಿದೆ.
ಮಗು ಆರೋಗ್ಯವಾಗಿರಲು ಹೊರ ದೇಶದಿಂದ 16 ಕೋಟಿಯ ಇಂಜೆಕ್ಷನ್ ತರಬೇಕು ಅಂತ ವೈದ್ಯರು ಹೇಳಿದ್ದರು. ಮಗು ಮಿಥಾನ್ಶ್ ದೇವಾಡಿಗನ ಪೋಷಕರು ಕಂದನನ್ನು ಉಳಿಸಲು ಕ್ರೌಂಡ್ ಫಂಡಿಂಗ್ ಮೊರೆ ಹೋಗಿ ಹಣ ಹೊಂದಿಸುತ್ತಿದ್ದರು. ಈ ನಡುವೆ ಮಿಥಾನ್ಶ್ ದೇವಾಡಿಗ ಕೊನೆಯುಸಿರೆಳೆದಿದ್ದಾನೆ.
Udupi 5 month old baby dies of rare bone disease even after spending 16 cores for injection .
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm