ಬ್ರೇಕಿಂಗ್ ನ್ಯೂಸ್
30-07-21 03:04 pm Mangaluru Correspondent ಕರಾವಳಿ
ಉಡುಪಿ, ಜುಲೈ 30: ಬೆನ್ನು ಮೂಳೆ ಕ್ಷೀಣಿಸುವ ಅಪರೂಪದ ಕಾಯಿಲೆಗೆ ತುತ್ತಾಗಿದ್ದ ಐದು ತಿಂಗಳ ಮಗು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಎಂಬಲ್ಲಿ ಮಗುವಿಗೆ ಜನಿಸಿ ಒಂದೂವರೆ ತಿಂಗಳಾಗಿದ್ದಾಗಲೇ ರೋಗಕ್ಕೆ ತುತ್ತಾಗಿತ್ತು.
ಉಡುಪಿಯ ಸರಕಾರಿ ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಇದೊಂದು ಅಪರೂಪದ ಕಾಯಿಲೆ, ಬೇರೆ ಕಡೆ ಕರೆದುಕೊಂಡು ಹೋಗಿ ಎಂದು ಹೇಳಿದ್ದರು. ನಂತರ ಮುಂಬೈನ ಹಿಂದುಜಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಜ್ಞರಿಗೆ ಮಗುವನ್ನು ತೋರಿಸಿದಾಗ ಹಾರ್ಮೋನ್ ವ್ಯತ್ಯಾಸದಿಂದ ಉಂಟಾಗುವ ಸ್ಪೈನಲ್ ಮಸ್ಕುಲರ್ ಆಟ್ರೋಫಿ (ಎಸ್ಎಂಎ) ಅಂದರೆ ಬೆನ್ನು ಮೂಳೆಯ ಸ್ನಾಯು ಕ್ಷೀಣಗೊಳ್ಳುವ ಅಪರೂಪದ ಕಾಯಿಲೆ ಇರೋದು ಗೊತ್ತಾಗಿದೆ.
ಮಗು ಆರೋಗ್ಯವಾಗಿರಲು ಹೊರ ದೇಶದಿಂದ 16 ಕೋಟಿಯ ಇಂಜೆಕ್ಷನ್ ತರಬೇಕು ಅಂತ ವೈದ್ಯರು ಹೇಳಿದ್ದರು. ಮಗು ಮಿಥಾನ್ಶ್ ದೇವಾಡಿಗನ ಪೋಷಕರು ಕಂದನನ್ನು ಉಳಿಸಲು ಕ್ರೌಂಡ್ ಫಂಡಿಂಗ್ ಮೊರೆ ಹೋಗಿ ಹಣ ಹೊಂದಿಸುತ್ತಿದ್ದರು. ಈ ನಡುವೆ ಮಿಥಾನ್ಶ್ ದೇವಾಡಿಗ ಕೊನೆಯುಸಿರೆಳೆದಿದ್ದಾನೆ.
Udupi 5 month old baby dies of rare bone disease even after spending 16 cores for injection .
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm