ಬ್ರೇಕಿಂಗ್ ನ್ಯೂಸ್
30-07-21 10:35 pm Mangaluru Correspondent ಕರಾವಳಿ
ಉಳ್ಳಾಲ, ಜು.30: ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೋಟೆಕಾರು ಸ್ಟೆಲ್ಲಾ ಮೇರೀಸ್ ಶಾಲಾ ಹಿಂಭಾಗದ ರೈಲ್ವೇ ಹಳಿ ಬದಿಯಲ್ಲಿ ರಾಷ್ಟ್ರ ಪಕ್ಷಿ ನವಿಲು ಸತ್ತು ಬಿದ್ದಿದ್ದು ಅರಣ್ಯಾಧಿಕಾರಿ ಸಮಕ್ಷಮದಲ್ಲಿ ಗೌರವದೊಂದಿಗೆ ನವಿಲಿನ ಅಂತ್ಯಕ್ರಿಯೆ ನಡೆಸಲಾಗಿದೆ.


ರೈಲ್ವೇ ಹಳಿ ಬದಿಯಲ್ಲಿ ಹೆಣ್ಣು ನವಿಲೊಂದು ಸತ್ತು ಬಿದ್ದಿರುವ ವಿಚಾರ ಮಾಜಿ ತಾ.ಪಂ ಸದಸ್ಯ ರವಿಶಂಕರ್ ಸೋಮೇಶ್ವರ ಗಮನಕ್ಕೆ ಬಂದಿದ್ದು ತಕ್ಷಣ ಅವರು ಸೋಮೇಶ್ವರ ಪುರಸಭಾ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪುರಸಭಾ ಮುಖ್ಯಾಧಿಕಾರಿ ವಾಣಿ ಆಳ್ವ ಅವರು ಅರಣ್ಯ ಇಲಾಖಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ರಕ್ಷಕಿ ಸೌಮ್ಯ ಅವರು ಪರಿಶೀಲನೆ ನಡೆಸಿದ್ದು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದಾರೆ. ರೈಲು ಬಡಿದು ಅಥವಾ ಇಲೆಕ್ಟ್ರಿಕ್ ಟ್ರೈನ್ ನ ಹೈ ಟೆನ್ಷನ್ ತಂತಿ ಸ್ಫರ್ಶಿಸಿ ನವಿಲು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.
ರವಿಶಂಕರ್ ಸೋಮೇಶ್ವರ ಅವರ ನೇತೃತ್ವದಲ್ಲಿ ಮೃತ ನವಿಲಿನ ಕಳೇಬರವನ್ನ ಸೋಮೇಶ್ವರ ರುದ್ರಭೂಮಿಗೆ ಒಯ್ದು, ಅಧಿಕಾರಿಗಳು, ಗ್ರಾಮಸ್ಥರು ಸೇರಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಅಂತ್ಯ ಕ್ರಿಯೆ ನಡೆಸಲಾಗಿದೆ.
Mangalore, Peacock killed by electrocution at someshwara in Ullal.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm