ಬ್ರೇಕಿಂಗ್ ನ್ಯೂಸ್
30-07-21 10:35 pm Mangaluru Correspondent ಕರಾವಳಿ
ಉಳ್ಳಾಲ, ಜು.30: ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೋಟೆಕಾರು ಸ್ಟೆಲ್ಲಾ ಮೇರೀಸ್ ಶಾಲಾ ಹಿಂಭಾಗದ ರೈಲ್ವೇ ಹಳಿ ಬದಿಯಲ್ಲಿ ರಾಷ್ಟ್ರ ಪಕ್ಷಿ ನವಿಲು ಸತ್ತು ಬಿದ್ದಿದ್ದು ಅರಣ್ಯಾಧಿಕಾರಿ ಸಮಕ್ಷಮದಲ್ಲಿ ಗೌರವದೊಂದಿಗೆ ನವಿಲಿನ ಅಂತ್ಯಕ್ರಿಯೆ ನಡೆಸಲಾಗಿದೆ.


ರೈಲ್ವೇ ಹಳಿ ಬದಿಯಲ್ಲಿ ಹೆಣ್ಣು ನವಿಲೊಂದು ಸತ್ತು ಬಿದ್ದಿರುವ ವಿಚಾರ ಮಾಜಿ ತಾ.ಪಂ ಸದಸ್ಯ ರವಿಶಂಕರ್ ಸೋಮೇಶ್ವರ ಗಮನಕ್ಕೆ ಬಂದಿದ್ದು ತಕ್ಷಣ ಅವರು ಸೋಮೇಶ್ವರ ಪುರಸಭಾ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪುರಸಭಾ ಮುಖ್ಯಾಧಿಕಾರಿ ವಾಣಿ ಆಳ್ವ ಅವರು ಅರಣ್ಯ ಇಲಾಖಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ರಕ್ಷಕಿ ಸೌಮ್ಯ ಅವರು ಪರಿಶೀಲನೆ ನಡೆಸಿದ್ದು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದಾರೆ. ರೈಲು ಬಡಿದು ಅಥವಾ ಇಲೆಕ್ಟ್ರಿಕ್ ಟ್ರೈನ್ ನ ಹೈ ಟೆನ್ಷನ್ ತಂತಿ ಸ್ಫರ್ಶಿಸಿ ನವಿಲು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.
ರವಿಶಂಕರ್ ಸೋಮೇಶ್ವರ ಅವರ ನೇತೃತ್ವದಲ್ಲಿ ಮೃತ ನವಿಲಿನ ಕಳೇಬರವನ್ನ ಸೋಮೇಶ್ವರ ರುದ್ರಭೂಮಿಗೆ ಒಯ್ದು, ಅಧಿಕಾರಿಗಳು, ಗ್ರಾಮಸ್ಥರು ಸೇರಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಅಂತ್ಯ ಕ್ರಿಯೆ ನಡೆಸಲಾಗಿದೆ.
Mangalore, Peacock killed by electrocution at someshwara in Ullal.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm