ಬ್ರೇಕಿಂಗ್ ನ್ಯೂಸ್
30-07-21 10:35 pm Mangaluru Correspondent ಕರಾವಳಿ
ಉಳ್ಳಾಲ, ಜು.30: ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೋಟೆಕಾರು ಸ್ಟೆಲ್ಲಾ ಮೇರೀಸ್ ಶಾಲಾ ಹಿಂಭಾಗದ ರೈಲ್ವೇ ಹಳಿ ಬದಿಯಲ್ಲಿ ರಾಷ್ಟ್ರ ಪಕ್ಷಿ ನವಿಲು ಸತ್ತು ಬಿದ್ದಿದ್ದು ಅರಣ್ಯಾಧಿಕಾರಿ ಸಮಕ್ಷಮದಲ್ಲಿ ಗೌರವದೊಂದಿಗೆ ನವಿಲಿನ ಅಂತ್ಯಕ್ರಿಯೆ ನಡೆಸಲಾಗಿದೆ.


ರೈಲ್ವೇ ಹಳಿ ಬದಿಯಲ್ಲಿ ಹೆಣ್ಣು ನವಿಲೊಂದು ಸತ್ತು ಬಿದ್ದಿರುವ ವಿಚಾರ ಮಾಜಿ ತಾ.ಪಂ ಸದಸ್ಯ ರವಿಶಂಕರ್ ಸೋಮೇಶ್ವರ ಗಮನಕ್ಕೆ ಬಂದಿದ್ದು ತಕ್ಷಣ ಅವರು ಸೋಮೇಶ್ವರ ಪುರಸಭಾ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪುರಸಭಾ ಮುಖ್ಯಾಧಿಕಾರಿ ವಾಣಿ ಆಳ್ವ ಅವರು ಅರಣ್ಯ ಇಲಾಖಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ರಕ್ಷಕಿ ಸೌಮ್ಯ ಅವರು ಪರಿಶೀಲನೆ ನಡೆಸಿದ್ದು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದಾರೆ. ರೈಲು ಬಡಿದು ಅಥವಾ ಇಲೆಕ್ಟ್ರಿಕ್ ಟ್ರೈನ್ ನ ಹೈ ಟೆನ್ಷನ್ ತಂತಿ ಸ್ಫರ್ಶಿಸಿ ನವಿಲು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.
ರವಿಶಂಕರ್ ಸೋಮೇಶ್ವರ ಅವರ ನೇತೃತ್ವದಲ್ಲಿ ಮೃತ ನವಿಲಿನ ಕಳೇಬರವನ್ನ ಸೋಮೇಶ್ವರ ರುದ್ರಭೂಮಿಗೆ ಒಯ್ದು, ಅಧಿಕಾರಿಗಳು, ಗ್ರಾಮಸ್ಥರು ಸೇರಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಅಂತ್ಯ ಕ್ರಿಯೆ ನಡೆಸಲಾಗಿದೆ.
Mangalore, Peacock killed by electrocution at someshwara in Ullal.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am