ಬ್ರೇಕಿಂಗ್ ನ್ಯೂಸ್
30-07-21 10:35 pm Mangaluru Correspondent ಕರಾವಳಿ
ಉಳ್ಳಾಲ, ಜು.30: ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೋಟೆಕಾರು ಸ್ಟೆಲ್ಲಾ ಮೇರೀಸ್ ಶಾಲಾ ಹಿಂಭಾಗದ ರೈಲ್ವೇ ಹಳಿ ಬದಿಯಲ್ಲಿ ರಾಷ್ಟ್ರ ಪಕ್ಷಿ ನವಿಲು ಸತ್ತು ಬಿದ್ದಿದ್ದು ಅರಣ್ಯಾಧಿಕಾರಿ ಸಮಕ್ಷಮದಲ್ಲಿ ಗೌರವದೊಂದಿಗೆ ನವಿಲಿನ ಅಂತ್ಯಕ್ರಿಯೆ ನಡೆಸಲಾಗಿದೆ.


ರೈಲ್ವೇ ಹಳಿ ಬದಿಯಲ್ಲಿ ಹೆಣ್ಣು ನವಿಲೊಂದು ಸತ್ತು ಬಿದ್ದಿರುವ ವಿಚಾರ ಮಾಜಿ ತಾ.ಪಂ ಸದಸ್ಯ ರವಿಶಂಕರ್ ಸೋಮೇಶ್ವರ ಗಮನಕ್ಕೆ ಬಂದಿದ್ದು ತಕ್ಷಣ ಅವರು ಸೋಮೇಶ್ವರ ಪುರಸಭಾ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪುರಸಭಾ ಮುಖ್ಯಾಧಿಕಾರಿ ವಾಣಿ ಆಳ್ವ ಅವರು ಅರಣ್ಯ ಇಲಾಖಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ರಕ್ಷಕಿ ಸೌಮ್ಯ ಅವರು ಪರಿಶೀಲನೆ ನಡೆಸಿದ್ದು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದಾರೆ. ರೈಲು ಬಡಿದು ಅಥವಾ ಇಲೆಕ್ಟ್ರಿಕ್ ಟ್ರೈನ್ ನ ಹೈ ಟೆನ್ಷನ್ ತಂತಿ ಸ್ಫರ್ಶಿಸಿ ನವಿಲು ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ.
ರವಿಶಂಕರ್ ಸೋಮೇಶ್ವರ ಅವರ ನೇತೃತ್ವದಲ್ಲಿ ಮೃತ ನವಿಲಿನ ಕಳೇಬರವನ್ನ ಸೋಮೇಶ್ವರ ರುದ್ರಭೂಮಿಗೆ ಒಯ್ದು, ಅಧಿಕಾರಿಗಳು, ಗ್ರಾಮಸ್ಥರು ಸೇರಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಅಂತ್ಯ ಕ್ರಿಯೆ ನಡೆಸಲಾಗಿದೆ.
Mangalore, Peacock killed by electrocution at someshwara in Ullal.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm