ಬ್ರೇಕಿಂಗ್ ನ್ಯೂಸ್
31-07-21 11:11 am Mangaluru Correspondent ಕರಾವಳಿ
ಉಳ್ಳಾಲ, ಜು.31: ಮಂಗಳೂರು ವಿವಿ ರಸ್ತೆಯ ಕುತ್ತಾರಿನ ಹೊಂಡ ಗುಂಡಿ ರಸ್ತೆಯಲ್ಲಿ ದೇರಳಕಟ್ಟೆಯಿಂದ ತೊಕ್ಕೊಟ್ಟಿನತ್ತ ಅತಿವೇಗದಿಂದ ಧಾವಿಸುತ್ತಿದ್ದ ಕಾರಿನ ಧಾವಂತಕ್ಕೆ ಸರಣಿ ಅಪಘಾತ ನಡೆದಿದ್ದು ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
ದೇರಳಕಟ್ಟೆಯಿಂದ ಮಂಗಳೂರಿಗೆ ಧಾವಿಸುತ್ತಿದ್ದ ಕಾರೊಂದು ಎದುರಿಂದ ಬರುತ್ತಿದ್ದ ರಿಕ್ಷಾಗೆ ಡಿಕ್ಕಿ ಹೊಡೆದಿದ್ದು ಮತ್ತೆ ನಿಯಂತ್ರಣ ಸಿಗದೆ ವೈದ್ಯಕೀಯ ವಿದ್ಯಾರ್ಥಿಗಳಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ರಿಕ್ಷಾ ಚಾಲಕ ದೇರಳಕಟ್ಟೆ ಮೂಲದ ಮೊಹಮ್ಮದ್ ಮನ್ಸೂರ್ (35) ಗಂಭೀರ ಗಾಯಗೊಂಡಿದ್ದು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಆಟೋ ರಿಕ್ಷಾ ಅಪ್ಪಚ್ಚಿಯಾಗಿದೆ.



ವೈದ್ಯಕೀಯ ವಿದ್ಯಾರ್ಥಿಗಳಿದ್ದ ಕಾರಿಗೂ ಹಾನಿಯುಂಟಾಗಿದ್ದು, ಕಾರಲ್ಲಿದ್ದವರು ಪಾರಾಗಿದ್ದಾರೆ. ಅಪಘಾತವೆಸಗಿದ ಕಾರು ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಕಾರು ಚಾಲಕ ಮದ್ಯದ ನಶೆಯಲ್ಲಿ ಕಾರು ಚಲಾಯಿಸುತ್ತಿದ್ದನೆಂದು ಸ್ಥಳೀಯರು ಆರೋಪಿಸಿದ್ದಾರೆ. ಕಾರನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Magalore Rash driving car loses control rams on auto and car in Kuthar driver critical.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm