ಬ್ರೇಕಿಂಗ್ ನ್ಯೂಸ್
31-07-21 11:11 am Mangaluru Correspondent ಕರಾವಳಿ
ಉಳ್ಳಾಲ, ಜು.31: ಮಂಗಳೂರು ವಿವಿ ರಸ್ತೆಯ ಕುತ್ತಾರಿನ ಹೊಂಡ ಗುಂಡಿ ರಸ್ತೆಯಲ್ಲಿ ದೇರಳಕಟ್ಟೆಯಿಂದ ತೊಕ್ಕೊಟ್ಟಿನತ್ತ ಅತಿವೇಗದಿಂದ ಧಾವಿಸುತ್ತಿದ್ದ ಕಾರಿನ ಧಾವಂತಕ್ಕೆ ಸರಣಿ ಅಪಘಾತ ನಡೆದಿದ್ದು ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
ದೇರಳಕಟ್ಟೆಯಿಂದ ಮಂಗಳೂರಿಗೆ ಧಾವಿಸುತ್ತಿದ್ದ ಕಾರೊಂದು ಎದುರಿಂದ ಬರುತ್ತಿದ್ದ ರಿಕ್ಷಾಗೆ ಡಿಕ್ಕಿ ಹೊಡೆದಿದ್ದು ಮತ್ತೆ ನಿಯಂತ್ರಣ ಸಿಗದೆ ವೈದ್ಯಕೀಯ ವಿದ್ಯಾರ್ಥಿಗಳಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ರಿಕ್ಷಾ ಚಾಲಕ ದೇರಳಕಟ್ಟೆ ಮೂಲದ ಮೊಹಮ್ಮದ್ ಮನ್ಸೂರ್ (35) ಗಂಭೀರ ಗಾಯಗೊಂಡಿದ್ದು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಆಟೋ ರಿಕ್ಷಾ ಅಪ್ಪಚ್ಚಿಯಾಗಿದೆ.
ವೈದ್ಯಕೀಯ ವಿದ್ಯಾರ್ಥಿಗಳಿದ್ದ ಕಾರಿಗೂ ಹಾನಿಯುಂಟಾಗಿದ್ದು, ಕಾರಲ್ಲಿದ್ದವರು ಪಾರಾಗಿದ್ದಾರೆ. ಅಪಘಾತವೆಸಗಿದ ಕಾರು ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಕಾರು ಚಾಲಕ ಮದ್ಯದ ನಶೆಯಲ್ಲಿ ಕಾರು ಚಲಾಯಿಸುತ್ತಿದ್ದನೆಂದು ಸ್ಥಳೀಯರು ಆರೋಪಿಸಿದ್ದಾರೆ. ಕಾರನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Magalore Rash driving car loses control rams on auto and car in Kuthar driver critical.
29-03-24 03:43 pm
Bangalore Correspondent
CT Ravi, Amit Shah, Yathindra Siddaramaiah: ಯ...
29-03-24 03:40 pm
ರಾಜ್ಯದಲ್ಲಿ ಬರದ ಬೇಗೆಯ ನಡುವೆ ಉಷ್ಣ ಮಾರುತ ; 5 ದಿನ...
29-03-24 03:03 pm
ಹಾಸನ ; ಐದು ವರ್ಷದಲ್ಲಿ ಪ್ರಜ್ವಲ್ ರೇವಣ್ಣ ಆಸ್ತಿ ನಾ...
28-03-24 11:00 pm
DK Suresh, Assets : ಡಿಕೆಶಿ ಸೋದರ ಡಿ.ಕೆ.ಸುರೇಶ್...
28-03-24 09:45 pm
28-03-24 10:51 pm
HK News Desk
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
29-03-24 01:49 pm
Mangalore Correspondent
ಏರ್ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್ ಕಾಂ...
28-03-24 10:56 pm
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
29-03-24 09:32 am
HK NEWS
Mangalore Valachil police raid: ವಳಚ್ಚಿಲ್ ; ಮನ...
28-03-24 10:30 pm
Udupi murder Nejar, Praveen Chowgule news: ಉಡ...
28-03-24 02:18 pm
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm