ಬ್ರೇಕಿಂಗ್ ನ್ಯೂಸ್
31-07-21 09:51 pm Mangaluru Correspondent ಕರಾವಳಿ
ಮಂಜೇಶ್ವರ, ಜುಲೈ 31: ಬಂಟ್ವಾಳ ಬಳಿಯ ಪಾಣೆಮಂಗಳೂರಿನ ನೇತ್ರಾವತಿ ಸೇತುವೆಯ ಬಳಿ ಚಾಲನೆ ಸ್ಥಿತಿಯಲ್ಲಿ ಬೈಕನ್ನು ಬಿಟ್ಟು ನದಿಗೆ ಹಾರಿದ್ದ ಯುವಕನ ಶವ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಬಳಿಯ ಕಣ್ವತೀರ್ಥ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.
ಬೆಂಗಳೂರಿನ ದಾಸರಹಳ್ಳಿಯ ನಿವಾಸಿ ಸತ್ಯವೇಲು (28) ಎಂಬ ಯುವಕ ಜುಲೈ 28ರಂದು ರಾತ್ರಿ ಬಿ.ಸಿ.ರೋಡಿನ ಪಾಣೆಮಂಗಳೂರು ಸೇತುವೆ ಬಳಿಗೆ ಬೈಕಿನಲ್ಲಿ ಬಂದಿದ್ದು, ಬೈಕನ್ನು ಚಾಲನೆ ಸ್ಥಿತಿಯಲ್ಲೇ ಬಿಟ್ಟು ನದಿಗೆ ಹಾರಿದ್ದ ಎನ್ನಲಾಗಿತ್ತು. ಬಳಿಕ ಆತನ ಹುಡುಕಾಟ ನಡೆಸಿದ್ದರೂ, ಶವ ಸಿಕ್ಕಿರಲಿಲ್ಲ.
ಜುಲೈ 30ರಂದು ಮಂಜೇಶ್ವರ ಸಮುದ್ರ ಕಿನಾರೆಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಬಂಟ್ವಾಳ ಪೊಲೀಸರ ಮೂಲಕ ಆತನ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಕುಟುಂಬಸ್ಥರು ಬಂದು ಶವದ ಗುರುತು ಹಚ್ಚಿದ್ದಾರೆ. ಮಂಜೇಶ್ವರ ಪೊಲೀಸರು ಶವವನ್ನು ಕಾಸರಗೋಡು ಸರಕಾರಿ ಆಸ್ಪತ್ರೆಗೆ ಒಯ್ದು ಪೋಸ್ಟ್ ಮಾರ್ಟಂ ನಡೆಸಿದ್ದು, ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.
ಸತ್ಯವೇಲು ಇತ್ತೀಚೆಗೆ ಎರಡು ವಾರಗಳ ಹಿಂದೆಯೂ ಇದೇ ರೀತಿ ಪಾಣೆಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಆನಂತರ ಸ್ಥಳೀಯರು ಗಮನಿಸಿ, ಆತನ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಕುಟುಂಬಸ್ಥರನ್ನು ಕರೆಸಿ, ವಶಕ್ಕೆ ನೀಡಿದ್ದರು. ಇದೀಗ ಮತ್ತೆ ಜುಲೈ 28ರಂದು ಸತ್ಯವೇಲು ಬೆಂಗಳೂರಿನ ಮನೆಯನ್ನು ಬಿಟ್ಟು ಬಂದಿದ್ದ. ಈ ಬಗ್ಗೆ ಆತನ ತಾಯಿ ಪೊಲೀಸ್ ದೂರು ನೀಡಿದ್ದರು.
ಬೆಂಗಳೂರಿನ ಯುವಕ ನೇತ್ರಾವತಿ ನದಿಗೆ ಹಾರಿದ ಶಂಕೆ ; ಬಿ.ಸಿ.ರೋಡ್ ಸೇತುವೆಯಲ್ಲಿ ಬೈಕ್ ಪತ್ತೆ !
The mortal remains of the man who left his bike engine running and went missing from Netravati bridge at Panemangalore on July 28 morning, was found later at Manjeshwar Kanwatheertha sea shore. The person is identified as Sathyavelu (29), a resident of Dasarahalli in Bengaluru.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm