ಬ್ರೇಕಿಂಗ್ ನ್ಯೂಸ್
01-08-21 10:03 pm Mangaluru Correspondent ಕರಾವಳಿ
ಮಂಗಳೂರು, ಆ.1: ಕೇರಳ ಕಂಟಕ ಎನ್ನುವ ಆತಂಕದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣ ಕಂಡುಬಂದಿದೆ. ಆಗಸ್ಟ್ 1 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 410 ಪ್ರಕರಣಗಳು ದೃಢಪಟ್ಟಿದ್ದು ಆರು ಮಂದಿ ಮೃತಪಟ್ಟಿದ್ದಾರೆ. ಇದೇ ವೇಳೆ ಉಡುಪಿ ಜಿಲ್ಲೆಯಲ್ಲಿ 162 ಕೊರೊನಾ ಕೇಸ್ ದೃಢಪಟ್ಟಿದೆ. ಇಂದಿನ ದಕ್ಷಿಣ ಕನ್ನಡ ಜಿಲ್ಲೆಯ ರಿಪೋರ್ಟ್ ರಾಜ್ಯದ ಇತರ ಜಿಲ್ಲೆಗಳಿಗಿಂತ ಗರಿಷ್ಠವಾಗಿದ್ದು ಆತಂಕದ ಗಂಟೆ ಬಾರಿಸಿದೆ.
ಈವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1430 ಮಂದಿ ಕೊರೊನಾ ಕಾರಣದಿಂದ ಮೃತಪಟ್ಟಿದ್ದಾರೆ. ಇದೇ ವೇಳೆ 2943 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಪ್ರಕರಣ ಹೆಚ್ಚಿತ್ತು. ಆದರೆ, ಇಂದಿನ ವರದಿಯಲ್ಲಿ ಬೆಂಗಳೂರಿನಲ್ಲಿ 400 ರ ಒಳಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ರೇಟಿಂಗ್ ಅದನ್ನು ಮೀರಿ ನಿಂತಿದೆ. ಹೀಗಾಗಿ ಕರಾವಳಿಯಲ್ಲಿ ಕೊರೊನಾ ಮತ್ತೆ ವ್ಯಾಪಕವಾಗಲಿದೆಯೇ ಎಂಬ ಆತಂಕ ಮನೆ ಮಾಡಿದೆ.
ಗಡಿಭಾಗ ಕೇರಳದಲ್ಲಿ ಕೊರೊನಾ ಪ್ರಕರಣ ತೀವ್ರ ಆಗಿರುವುದರಿಂದ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯತ್ತ ಹರಡುತ್ತಿದೆ ಎನ್ನುವ ಆತಂಕವಿದೆ. ಹೀಗಾಗಿ ಗಡಿಭಾಗದಲ್ಲಿ ಕೇರಳದಿಂದ ಬರುವ ಮಂದಿಯ ಬಗ್ಗೆ ನಿಗಾ ಇಡಲಾಗಿದೆ. ಅಲ್ಲದೆ, ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಇಲ್ಲದೆ ಕಾಣಿಸಿಕೊಂಡವರ ಮೇಲೆ ದಂಡ ವಿಧಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಮಾಸ್ಕ್ ಇಲ್ಲದ 82634 ಪ್ರಕರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಈವರೆಗೆ ಒಂದು ಕೋಟಿ 42 ಸಾವಿರ ರೂಪಾಯಿ ದಂಡ ಸಂಗ್ರಹಿಸಿದ್ದಾರೆ.
As per the bulletin released by the state health department, the active cases in the state stand at 24,144. Among the districts, Dakshina Kannada registered the highest number of single-day cases with 410 new infections, while Bengaluru Urban reported 409 new cases. As many as 25 deaths due to coronavirus were reported in the state on Sunday, with Bengaluru Urban and Dakshina Kannada recording 8 and 6 deaths respectively. With this, the toll so far has risen to 36,587.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am