ಬ್ರೇಕಿಂಗ್ ನ್ಯೂಸ್
02-08-21 09:44 pm Mangaluru Correspondent ಕರಾವಳಿ
ಕಾರ್ಕಳ, ಆಗಸ್ಟ್ 2: ತಾಲೂಕಿನ ನಿಟ್ಟೆ ಗ್ರಾಮದ ಅರ್ಭಿ ಫಾಲ್ಸ್ ನಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಡೆದಿದೆ.
ಮೃತಳನ್ನು ಮಂಗಳೂರಿನ ನಿವಾಸಿ ವರ್ಷಿತಾ ಎಂದು ಗುರುತಿಸಲಾಗಿದ್ದು, ಈಕೆ ಕಾರ್ಕಳದ ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಆಗಿದ್ದಳು. ಹಾಸ್ಟೆಲ್ ನಲ್ಲಿ ಉಳಿದುಕೊಂಡು ಓದುತ್ತಿದ್ದ ಈಕೆಗೆ ಈಜು ಬರುತ್ತಿತ್ತು. ಆದರೆ ನೀರಿನ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾಳೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈಕೆ ತನ್ನ ಇಬ್ಬರು ಸಹಪಾಠಿಗಳ ಜೊತೆಗೆ ಅರ್ಭಿ ಜಲಪಾತಕ್ಕೆ ನೀರಾಟಕ್ಕಾಗಿ ತೆರಳಿದ್ದಳು. ಈಜಲೆಂದು ನೀರಿಗೆ ಇಳಿದಿದ್ದಾಗ ಮುಳುಗಿದ್ದಾಳೆ. ಬಳಿಕ ಕಾರ್ಕಳದಿಂದ ಅಗ್ನಿಶಾಮಕ ದಳದ ಸಿಬಂದಿ ಬಂದು ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalorean girl and a student of Private college in the city who went with her friends to Arabi Falls at Nitte, Karkala drowned in the water and was found dead. The deceased has been identified as Varshitha.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm