ಬ್ರೇಕಿಂಗ್ ನ್ಯೂಸ್
04-08-21 08:54 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ.
ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಎಂಬವರು ತಮ್ಮ ಕುಟುಂಬದ ಜೊತೆಗೆ ವಾಸವಿದ್ದಾರೆ. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ಕುರಿತು ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.







ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು ಐಸಿಸ್ ಸೇರಿದ್ದಾಗಿ ಹೇಳಲಾಗಿತ್ತು.
ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಸ್ಕ್ರೈಬ್ ಮಾಡಿ, ಮೃದು ಧೋರಣೆ ಅನುಸರಿಸಿದ್ದರು ಎನ್ನಲಾಗಿದೆ. ಅಲ್ಲದೆ, ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜೊತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಎನ್ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ.
National Investigation Agency (NIA) team raids house of B. M. Idinabba who was the former MLA of Ullal, Mangalore Suspecting ISIS link of family. B. M. Idinabba was a prominent Kannada poet, journalist, freedom fighter, politician and a Kannada activist from Karnataka. He was a member of Congress party and was elected as a MLA for three times in the Karnataka state assembly from Ullal constituency.
07-04-26 07:26 pm
HK News Staffer
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
07-04-26 10:44 pm
HK News Staffer
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಪ್ರಜ್ಞಾಹೀನ...
07-04-26 11:45 am
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:15 pm
HK News Staffer
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm