ಬ್ರೇಕಿಂಗ್ ನ್ಯೂಸ್
04-08-21 08:54 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ.
ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಎಂಬವರು ತಮ್ಮ ಕುಟುಂಬದ ಜೊತೆಗೆ ವಾಸವಿದ್ದಾರೆ. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ಕುರಿತು ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು ಐಸಿಸ್ ಸೇರಿದ್ದಾಗಿ ಹೇಳಲಾಗಿತ್ತು.
ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಸ್ಕ್ರೈಬ್ ಮಾಡಿ, ಮೃದು ಧೋರಣೆ ಅನುಸರಿಸಿದ್ದರು ಎನ್ನಲಾಗಿದೆ. ಅಲ್ಲದೆ, ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜೊತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಎನ್ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ.
National Investigation Agency (NIA) team raids house of B. M. Idinabba who was the former MLA of Ullal, Mangalore Suspecting ISIS link of family. B. M. Idinabba was a prominent Kannada poet, journalist, freedom fighter, politician and a Kannada activist from Karnataka. He was a member of Congress party and was elected as a MLA for three times in the Karnataka state assembly from Ullal constituency.
31-05-25 09:41 pm
Bangalore Correspondent
Mangalore Serial Killings, B Y Vijayendra: ಕರ...
31-05-25 09:38 pm
Karkala Kambala, Appu, Beladi: ನೂರಾರು ಕಂಬಳ ಪ್...
31-05-25 04:33 pm
H.S. Venkatesha Murthy, Death: ಕನ್ನಡದ ಪ್ರಸಿದ್...
30-05-25 11:13 am
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 11:14 pm
Mangalore Correspondent
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
Shafi Saadi, Mangalore, Bantwal Rahim Murder:...
31-05-25 03:57 pm
Minister Dinesh Gundurao, Mangalore News: ಸುದ...
31-05-25 01:40 pm
31-05-25 10:47 pm
Mangalore Correspondent
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm