ಬ್ರೇಕಿಂಗ್ ನ್ಯೂಸ್
05-08-21 12:01 pm Udupi Police ಕರಾವಳಿ
ಉಡುಪಿ, ಆಗಸ್ಟ್ 5: ಕೊರೋನಾ ಸೋಂಕು ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಡಾ.ಜಗದೀಶ್ ಸೆಕ್ಷನ್ 144(3) ಜಾರಿ ಮಾಡಿದ್ದಾರೆ. ಇದರಂತೆ, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಇರಲಿದೆ. ಅಲ್ಲದೆ, ಸಾರ್ವಜನಿಕ ಚಟುವಟಿಕೆಗಳಿಗೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಪಬ್ ಗಳಿಗೆ ಅವಕಾಶ ಇಲ್ಲ. ಈಜು ಕೊಳದಲ್ಲಿ ಕ್ರೀಡಾಪಟುಗಳಿಗೆ ತರಬೇತಿಗೆ ಮಾತ್ರ ಅವಕಾಶ, ಸಾರ್ವಜನಿಕ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಮೈದಾನ, ಕ್ರೀಡಾಂಗಣದಲ್ಲಿಯೂ ಕ್ರೀಡಾಪಟುಗಳಿಗೆ ಮಾತ್ರ ಅಭ್ಯಾಸಕ್ಕೆ ಅವಕಾಶ ನೀಡಲಾಗಿದೆ.


ಇದೇ ವೇಳೆ ಎಲ್ಲ ರೀತಿಯ ರಾಜಕೀಯ, ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿಷೇಧ ಹೇರಿದ್ದಾರೆ. ಜನರು ಒಟ್ಟು ಸೇರುವುದನ್ನು ನಿಷೇಧಿಸುವ ಸಲುವಾಗಿ ಮದುವೆ ಇನ್ನಿತರ ಕೌಟುಂಬಿಕ ಕಾರ್ಯಕ್ರಮ 100 ಜನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ದೇವಸ್ಥಾನದಲ್ಲಿ ಜನಸಂದಣಿ ಸೇರದಂತೆ ಜಾತ್ರೆ, ಉತ್ಸವ, ಮೆರವಣಿಗೆ ನಡೆಸುವುದನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ನಿಂತು ಪ್ರಯಾಣಿಸುವಂತಿಲ್ಲ. ನಿಂತು ಪ್ರಯಾಣ ಮಾಡಿದಲ್ಲಿ ಅವರಿಗೆ ದಂಡ ವಿಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಚಿತ್ರಮಂದಿರದಲ್ಲಿ ಶೇಕಡಾ 50 ವೀಕ್ಷಕರಿಗೆ ಮಾತ್ರ ಅವಕಾಶ ಇರಲಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಏರ್ಪಡಿಸಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
Spike in corona cases Udupi district announces night curfew with strict rules.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm