ಬ್ರೇಕಿಂಗ್ ನ್ಯೂಸ್
05-08-21 12:01 pm Udupi Police ಕರಾವಳಿ
ಉಡುಪಿ, ಆಗಸ್ಟ್ 5: ಕೊರೋನಾ ಸೋಂಕು ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಡಾ.ಜಗದೀಶ್ ಸೆಕ್ಷನ್ 144(3) ಜಾರಿ ಮಾಡಿದ್ದಾರೆ. ಇದರಂತೆ, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆ ವರೆಗೆ ನೈಟ್ ಕರ್ಫ್ಯೂ ಇರಲಿದೆ. ಅಲ್ಲದೆ, ಸಾರ್ವಜನಿಕ ಚಟುವಟಿಕೆಗಳಿಗೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಪಬ್ ಗಳಿಗೆ ಅವಕಾಶ ಇಲ್ಲ. ಈಜು ಕೊಳದಲ್ಲಿ ಕ್ರೀಡಾಪಟುಗಳಿಗೆ ತರಬೇತಿಗೆ ಮಾತ್ರ ಅವಕಾಶ, ಸಾರ್ವಜನಿಕ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಮೈದಾನ, ಕ್ರೀಡಾಂಗಣದಲ್ಲಿಯೂ ಕ್ರೀಡಾಪಟುಗಳಿಗೆ ಮಾತ್ರ ಅಭ್ಯಾಸಕ್ಕೆ ಅವಕಾಶ ನೀಡಲಾಗಿದೆ.


ಇದೇ ವೇಳೆ ಎಲ್ಲ ರೀತಿಯ ರಾಜಕೀಯ, ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿಷೇಧ ಹೇರಿದ್ದಾರೆ. ಜನರು ಒಟ್ಟು ಸೇರುವುದನ್ನು ನಿಷೇಧಿಸುವ ಸಲುವಾಗಿ ಮದುವೆ ಇನ್ನಿತರ ಕೌಟುಂಬಿಕ ಕಾರ್ಯಕ್ರಮ 100 ಜನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ದೇವಸ್ಥಾನದಲ್ಲಿ ಜನಸಂದಣಿ ಸೇರದಂತೆ ಜಾತ್ರೆ, ಉತ್ಸವ, ಮೆರವಣಿಗೆ ನಡೆಸುವುದನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ನಿಂತು ಪ್ರಯಾಣಿಸುವಂತಿಲ್ಲ. ನಿಂತು ಪ್ರಯಾಣ ಮಾಡಿದಲ್ಲಿ ಅವರಿಗೆ ದಂಡ ವಿಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಚಿತ್ರಮಂದಿರದಲ್ಲಿ ಶೇಕಡಾ 50 ವೀಕ್ಷಕರಿಗೆ ಮಾತ್ರ ಅವಕಾಶ ಇರಲಿದೆ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಏರ್ಪಡಿಸಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
Spike in corona cases Udupi district announces night curfew with strict rules.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm