ಬ್ರೇಕಿಂಗ್ ನ್ಯೂಸ್
05-08-21 03:27 pm Mangaluru Correspondent ಕರಾವಳಿ
Photo credits : Representational
ಮಂಗಳೂರು, ಆಗಸ್ಟ್ 5: ಉಳ್ಳಾಲ ಬಳಿಯ ಸಮುದ್ರ ಮಧ್ಯೆ ಆಳಸಮುದ್ರ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ ಮಗುಚಿ ಬಿದ್ದ ಘಟನೆ ನಡೆದಿದ್ದು, ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾರೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಉಳ್ಳಾಲ ಬಳಿಯ ಸಮುದ್ರ ಮಧ್ಯೆ ನಾಲ್ಕು ವರ್ಷಗಳ ಹಿಂದೆ ಮುಳುಗಿರುವ ಹಡಗು ಡಿಕ್ಕಿಯಾಗಿ ಬೋಟ್ ಮಗುಚಿ ಬಿದ್ದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿ 12 ಜನ ಕಾರ್ಮಿಕರಿದ್ದು ಕೂಡಲೇ ಅವರನ್ನು ಹಿಂದಿನಲ್ದಿದ್ದ ಬೋಟಿನವರು ರಕ್ಷಣೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಹನ್ನೊಂದು ಮಂದಿ ಈಜುತ್ತಾ ಬಂದು ಇನ್ನೊಂದು ಬೋಟಿನ ಮೂಲಕ ಜೀವ ಉಳಿಸಿಕೊಂಡಿದ್ದಾರೆ. ಆದರೆ ಒಬ್ಬಾತ ನೀರಿನಲ್ಲಿ ಕಾಣೆಯಾಗಿದ್ದಾನೆ.
ತಮಿಳುನಾಡು ಮೂಲದ ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ. ಆದ್ಯ ಹೆಸರಿನ ಬೋಟ್ ಆಗಿದ್ದು, ಅದರ ಮಾಲಕ ಉಳ್ಳಾಲ ಮೊಗವೀರಪಟ್ಣದ ಭಾನುಪ್ರಕಾಶ್ ಎಂಬವರಾಗಿದ್ದಾರೆ. ಮುಳುಗಿದ್ದ ಬಾರ್ಜ್ ಹಡಗನ್ನು ತೆರವುಗೊಳಿಸಿಲ್ಲ. ಅಲ್ಲದೆ, ಹಡಗು ಇರುವ ಬಗ್ಗೆ ಯಾವುದೇ ಗುರುತನ್ನೂ ಹಾಕಿಲ್ಲ. ಇದರಿಂದಾಗಿ ಮೀನುಗಾರಿಕಾ ಬೋಟ್ ಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಮೀನುಗಾರರು ತಿಳಿಸಿದ್ದಾರೆ.
Boat capsizes at Ullal in Mangalore 11 fishermen rescued one goes missing. It is said that the boat rammed a Submerged ship. The missing fishermen is said to be native of Tamilnadu.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm