ಬ್ರೇಕಿಂಗ್ ನ್ಯೂಸ್
05-08-21 03:27 pm Mangaluru Correspondent ಕರಾವಳಿ
Photo credits : Representational
ಮಂಗಳೂರು, ಆಗಸ್ಟ್ 5: ಉಳ್ಳಾಲ ಬಳಿಯ ಸಮುದ್ರ ಮಧ್ಯೆ ಆಳಸಮುದ್ರ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ ಮಗುಚಿ ಬಿದ್ದ ಘಟನೆ ನಡೆದಿದ್ದು, ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾರೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಉಳ್ಳಾಲ ಬಳಿಯ ಸಮುದ್ರ ಮಧ್ಯೆ ನಾಲ್ಕು ವರ್ಷಗಳ ಹಿಂದೆ ಮುಳುಗಿರುವ ಹಡಗು ಡಿಕ್ಕಿಯಾಗಿ ಬೋಟ್ ಮಗುಚಿ ಬಿದ್ದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿ 12 ಜನ ಕಾರ್ಮಿಕರಿದ್ದು ಕೂಡಲೇ ಅವರನ್ನು ಹಿಂದಿನಲ್ದಿದ್ದ ಬೋಟಿನವರು ರಕ್ಷಣೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಹನ್ನೊಂದು ಮಂದಿ ಈಜುತ್ತಾ ಬಂದು ಇನ್ನೊಂದು ಬೋಟಿನ ಮೂಲಕ ಜೀವ ಉಳಿಸಿಕೊಂಡಿದ್ದಾರೆ. ಆದರೆ ಒಬ್ಬಾತ ನೀರಿನಲ್ಲಿ ಕಾಣೆಯಾಗಿದ್ದಾನೆ.
ತಮಿಳುನಾಡು ಮೂಲದ ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ. ಆದ್ಯ ಹೆಸರಿನ ಬೋಟ್ ಆಗಿದ್ದು, ಅದರ ಮಾಲಕ ಉಳ್ಳಾಲ ಮೊಗವೀರಪಟ್ಣದ ಭಾನುಪ್ರಕಾಶ್ ಎಂಬವರಾಗಿದ್ದಾರೆ. ಮುಳುಗಿದ್ದ ಬಾರ್ಜ್ ಹಡಗನ್ನು ತೆರವುಗೊಳಿಸಿಲ್ಲ. ಅಲ್ಲದೆ, ಹಡಗು ಇರುವ ಬಗ್ಗೆ ಯಾವುದೇ ಗುರುತನ್ನೂ ಹಾಕಿಲ್ಲ. ಇದರಿಂದಾಗಿ ಮೀನುಗಾರಿಕಾ ಬೋಟ್ ಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಮೀನುಗಾರರು ತಿಳಿಸಿದ್ದಾರೆ.
Boat capsizes at Ullal in Mangalore 11 fishermen rescued one goes missing. It is said that the boat rammed a Submerged ship. The missing fishermen is said to be native of Tamilnadu.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
04-10-25 01:11 pm
HK News Desk
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm