ಬ್ರೇಕಿಂಗ್ ನ್ಯೂಸ್
05-08-21 03:27 pm Mangaluru Correspondent ಕರಾವಳಿ
Photo credits : Representational
ಮಂಗಳೂರು, ಆಗಸ್ಟ್ 5: ಉಳ್ಳಾಲ ಬಳಿಯ ಸಮುದ್ರ ಮಧ್ಯೆ ಆಳಸಮುದ್ರ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ ಮಗುಚಿ ಬಿದ್ದ ಘಟನೆ ನಡೆದಿದ್ದು, ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾರೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಉಳ್ಳಾಲ ಬಳಿಯ ಸಮುದ್ರ ಮಧ್ಯೆ ನಾಲ್ಕು ವರ್ಷಗಳ ಹಿಂದೆ ಮುಳುಗಿರುವ ಹಡಗು ಡಿಕ್ಕಿಯಾಗಿ ಬೋಟ್ ಮಗುಚಿ ಬಿದ್ದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿ 12 ಜನ ಕಾರ್ಮಿಕರಿದ್ದು ಕೂಡಲೇ ಅವರನ್ನು ಹಿಂದಿನಲ್ದಿದ್ದ ಬೋಟಿನವರು ರಕ್ಷಣೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಹನ್ನೊಂದು ಮಂದಿ ಈಜುತ್ತಾ ಬಂದು ಇನ್ನೊಂದು ಬೋಟಿನ ಮೂಲಕ ಜೀವ ಉಳಿಸಿಕೊಂಡಿದ್ದಾರೆ. ಆದರೆ ಒಬ್ಬಾತ ನೀರಿನಲ್ಲಿ ಕಾಣೆಯಾಗಿದ್ದಾನೆ.
ತಮಿಳುನಾಡು ಮೂಲದ ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ. ಆದ್ಯ ಹೆಸರಿನ ಬೋಟ್ ಆಗಿದ್ದು, ಅದರ ಮಾಲಕ ಉಳ್ಳಾಲ ಮೊಗವೀರಪಟ್ಣದ ಭಾನುಪ್ರಕಾಶ್ ಎಂಬವರಾಗಿದ್ದಾರೆ. ಮುಳುಗಿದ್ದ ಬಾರ್ಜ್ ಹಡಗನ್ನು ತೆರವುಗೊಳಿಸಿಲ್ಲ. ಅಲ್ಲದೆ, ಹಡಗು ಇರುವ ಬಗ್ಗೆ ಯಾವುದೇ ಗುರುತನ್ನೂ ಹಾಕಿಲ್ಲ. ಇದರಿಂದಾಗಿ ಮೀನುಗಾರಿಕಾ ಬೋಟ್ ಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಮೀನುಗಾರರು ತಿಳಿಸಿದ್ದಾರೆ.
Boat capsizes at Ullal in Mangalore 11 fishermen rescued one goes missing. It is said that the boat rammed a Submerged ship. The missing fishermen is said to be native of Tamilnadu.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am