ಬ್ರೇಕಿಂಗ್ ನ್ಯೂಸ್
05-08-21 03:27 pm Mangaluru Correspondent ಕರಾವಳಿ
Photo credits : Representational
ಮಂಗಳೂರು, ಆಗಸ್ಟ್ 5: ಉಳ್ಳಾಲ ಬಳಿಯ ಸಮುದ್ರ ಮಧ್ಯೆ ಆಳಸಮುದ್ರ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್ ಮಗುಚಿ ಬಿದ್ದ ಘಟನೆ ನಡೆದಿದ್ದು, ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾರೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಉಳ್ಳಾಲ ಬಳಿಯ ಸಮುದ್ರ ಮಧ್ಯೆ ನಾಲ್ಕು ವರ್ಷಗಳ ಹಿಂದೆ ಮುಳುಗಿರುವ ಹಡಗು ಡಿಕ್ಕಿಯಾಗಿ ಬೋಟ್ ಮಗುಚಿ ಬಿದ್ದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿ 12 ಜನ ಕಾರ್ಮಿಕರಿದ್ದು ಕೂಡಲೇ ಅವರನ್ನು ಹಿಂದಿನಲ್ದಿದ್ದ ಬೋಟಿನವರು ರಕ್ಷಣೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಹನ್ನೊಂದು ಮಂದಿ ಈಜುತ್ತಾ ಬಂದು ಇನ್ನೊಂದು ಬೋಟಿನ ಮೂಲಕ ಜೀವ ಉಳಿಸಿಕೊಂಡಿದ್ದಾರೆ. ಆದರೆ ಒಬ್ಬಾತ ನೀರಿನಲ್ಲಿ ಕಾಣೆಯಾಗಿದ್ದಾನೆ.
ತಮಿಳುನಾಡು ಮೂಲದ ಒಬ್ಬ ಕಾರ್ಮಿಕ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ. ಆದ್ಯ ಹೆಸರಿನ ಬೋಟ್ ಆಗಿದ್ದು, ಅದರ ಮಾಲಕ ಉಳ್ಳಾಲ ಮೊಗವೀರಪಟ್ಣದ ಭಾನುಪ್ರಕಾಶ್ ಎಂಬವರಾಗಿದ್ದಾರೆ. ಮುಳುಗಿದ್ದ ಬಾರ್ಜ್ ಹಡಗನ್ನು ತೆರವುಗೊಳಿಸಿಲ್ಲ. ಅಲ್ಲದೆ, ಹಡಗು ಇರುವ ಬಗ್ಗೆ ಯಾವುದೇ ಗುರುತನ್ನೂ ಹಾಕಿಲ್ಲ. ಇದರಿಂದಾಗಿ ಮೀನುಗಾರಿಕಾ ಬೋಟ್ ಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಮೀನುಗಾರರು ತಿಳಿಸಿದ್ದಾರೆ.
Boat capsizes at Ullal in Mangalore 11 fishermen rescued one goes missing. It is said that the boat rammed a Submerged ship. The missing fishermen is said to be native of Tamilnadu.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm