ಬ್ರೇಕಿಂಗ್ ನ್ಯೂಸ್
06-08-21 02:05 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 6: ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಈ ಬಾರಿ ಸಚಿವ ಸ್ಥಾನವೇ ಸಿಗಲ್ಲ ಎನ್ನಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಕೋಟರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿದ್ದು ಕರಾವಳಿಯಲ್ಲಿ ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ವಿರೋಧ ಪಕ್ಷದ ಅಭಿಮಾನಿಗಳಿಗೂ ಖುಷಿಯಾಗಿದೆ. ಎಷ್ಟರಮಟ್ಟಿಗೆ ಅಂದರೆ, ರಾಜಕೀಯ ವಿರೋಧಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೂಡ ಬ್ಯಾನರ್ ಹಾಕಿ ಶುಭ ಹಾರೈಕೆ ಮಾಡಿದ್ದಾರೆ.
ಹೀಗಾಗಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬಿಜೆಪಿಯಲ್ಲಿ ಮಾತ್ರವಲ್ಲ. ವಿರೋಧ ಪಕ್ಷಗಳಲ್ಲೂ ಅಭಿಮಾನಿಗಳಿದ್ದಾರೆ ಅನ್ನುವಂತಾಗಿದೆ. ಹೆಬ್ರಿ ತಾಲೂಕಿನ ಶೇಡಿಮನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಂದೇ ನಮೂದಿಸಿ ಕೋಟ ಶ್ರೀನಿವಾಸ ಪೂಜಾರಿಗೆ ಶುಭಾಶಯ ಕೋರಿ ಬ್ಯಾನರ್ ಹಾಕಿದ್ದಾರೆ. ಸದ್ಯ ಈ ಫೊಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಎಷ್ಟೇ ಕಚ್ಚಾಡಿದರೂ ವಿರೋಧಿ ಪಕ್ಷಗಳ ರಾಜಕೀಯ ನಾಯಕರು ಪರಸ್ಪರ ಮುಖಾಮುಖಿಯಾದರೆ ಕುಶಲೋಪರಿ ಮಾತನಾಡಿ ಖುಷಿ ಪಡೋದನ್ನು ನೋಡಿದ್ದೇವೆ, ಆದರೆ ಕಾರ್ಯಕರ್ತರು ಮಾತ್ರ ಕಚ್ಚಾಡಿಕೊಂಡೇ ಇರ್ತಾರೆ. ಕೋಟ ಶ್ರೀನಿವಾಸರ ವಿಚಾರದಲ್ಲಿ ಮಾತ್ರ ಹಾಗಲ್ಲ, ಅನ್ಯ ಪಕ್ಷಗಳ ಕಾರ್ಯಕರ್ತರೂ ಬಹಿರಂಗವಾಗಿ ಅಭಿಮಾನ ತೋರಿಸುತ್ತಿರುವುದು ಎಲ್ಲರ ಗಮನಸೆಳೆದಿದೆ.
ಕೋಟ ಶ್ರೀನಿವಾಸ ಪೂಜಾರಿ ಇತರ ರಾಜಕಾರಣಿಗಳ ರೀತಿಯಲ್ಲ. ಅತ್ಯಂತ ಸರಳ ಜೀವಿಯೆಂದೇ ಹೆಸರು ಮಾಡಿರುವ ಪೂಜಾರಿ ಕಳೆದ ಬಾರಿ ಯಡಿಯೂರಪ್ಪ ಸರಕಾರದಲ್ಲಿ ಮುಜರಾಯಿ, ಮೀನುಗಾರಿಕೆ ಸಚಿವರಾಗಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದರು. ಈ ವೇಳೆ, ಪಕ್ಷ ಭೇದ ಇಲ್ಲದೆ ಯಾವುದೇ ಸಾಮಾನ್ಯ ಕಾರ್ಯಕರ್ತ ಭೇಟಿಗೆ ಬಂದರೂ ಅಹವಾಲು ಕೇಳುತ್ತಿದ್ದ ಪರಿ ಅವರನ್ನು ಜನಮಾನಸದಲ್ಲಿ ವಿನೀತ ಭಾವ ಸೃಷ್ಟಿಸಿದೆ. ಇದಕ್ಕಾಗಿಯೇ ಬಿಜೆಪಿ ಹೊರತಾಗಿಯೂ ಶ್ರೀನಿವಾಸ ಪೂಜಾರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ.
Udupi Congress members place banners congratulating Kota Poojary for being appointed into Cabinet. Kota simplicity has gained huge fans even in congress party.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am