ಬ್ರೇಕಿಂಗ್ ನ್ಯೂಸ್
06-08-21 02:05 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 6: ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಈ ಬಾರಿ ಸಚಿವ ಸ್ಥಾನವೇ ಸಿಗಲ್ಲ ಎನ್ನಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಕೋಟರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿದ್ದು ಕರಾವಳಿಯಲ್ಲಿ ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ವಿರೋಧ ಪಕ್ಷದ ಅಭಿಮಾನಿಗಳಿಗೂ ಖುಷಿಯಾಗಿದೆ. ಎಷ್ಟರಮಟ್ಟಿಗೆ ಅಂದರೆ, ರಾಜಕೀಯ ವಿರೋಧಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕೂಡ ಬ್ಯಾನರ್ ಹಾಕಿ ಶುಭ ಹಾರೈಕೆ ಮಾಡಿದ್ದಾರೆ.
ಹೀಗಾಗಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಬಿಜೆಪಿಯಲ್ಲಿ ಮಾತ್ರವಲ್ಲ. ವಿರೋಧ ಪಕ್ಷಗಳಲ್ಲೂ ಅಭಿಮಾನಿಗಳಿದ್ದಾರೆ ಅನ್ನುವಂತಾಗಿದೆ. ಹೆಬ್ರಿ ತಾಲೂಕಿನ ಶೇಡಿಮನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಂದೇ ನಮೂದಿಸಿ ಕೋಟ ಶ್ರೀನಿವಾಸ ಪೂಜಾರಿಗೆ ಶುಭಾಶಯ ಕೋರಿ ಬ್ಯಾನರ್ ಹಾಕಿದ್ದಾರೆ. ಸದ್ಯ ಈ ಫೊಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಎಷ್ಟೇ ಕಚ್ಚಾಡಿದರೂ ವಿರೋಧಿ ಪಕ್ಷಗಳ ರಾಜಕೀಯ ನಾಯಕರು ಪರಸ್ಪರ ಮುಖಾಮುಖಿಯಾದರೆ ಕುಶಲೋಪರಿ ಮಾತನಾಡಿ ಖುಷಿ ಪಡೋದನ್ನು ನೋಡಿದ್ದೇವೆ, ಆದರೆ ಕಾರ್ಯಕರ್ತರು ಮಾತ್ರ ಕಚ್ಚಾಡಿಕೊಂಡೇ ಇರ್ತಾರೆ. ಕೋಟ ಶ್ರೀನಿವಾಸರ ವಿಚಾರದಲ್ಲಿ ಮಾತ್ರ ಹಾಗಲ್ಲ, ಅನ್ಯ ಪಕ್ಷಗಳ ಕಾರ್ಯಕರ್ತರೂ ಬಹಿರಂಗವಾಗಿ ಅಭಿಮಾನ ತೋರಿಸುತ್ತಿರುವುದು ಎಲ್ಲರ ಗಮನಸೆಳೆದಿದೆ.
ಕೋಟ ಶ್ರೀನಿವಾಸ ಪೂಜಾರಿ ಇತರ ರಾಜಕಾರಣಿಗಳ ರೀತಿಯಲ್ಲ. ಅತ್ಯಂತ ಸರಳ ಜೀವಿಯೆಂದೇ ಹೆಸರು ಮಾಡಿರುವ ಪೂಜಾರಿ ಕಳೆದ ಬಾರಿ ಯಡಿಯೂರಪ್ಪ ಸರಕಾರದಲ್ಲಿ ಮುಜರಾಯಿ, ಮೀನುಗಾರಿಕೆ ಸಚಿವರಾಗಿ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದರು. ಈ ವೇಳೆ, ಪಕ್ಷ ಭೇದ ಇಲ್ಲದೆ ಯಾವುದೇ ಸಾಮಾನ್ಯ ಕಾರ್ಯಕರ್ತ ಭೇಟಿಗೆ ಬಂದರೂ ಅಹವಾಲು ಕೇಳುತ್ತಿದ್ದ ಪರಿ ಅವರನ್ನು ಜನಮಾನಸದಲ್ಲಿ ವಿನೀತ ಭಾವ ಸೃಷ್ಟಿಸಿದೆ. ಇದಕ್ಕಾಗಿಯೇ ಬಿಜೆಪಿ ಹೊರತಾಗಿಯೂ ಶ್ರೀನಿವಾಸ ಪೂಜಾರಿಗೆ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ.
Udupi Congress members place banners congratulating Kota Poojary for being appointed into Cabinet. Kota simplicity has gained huge fans even in congress party.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm