ಬ್ರೇಕಿಂಗ್ ನ್ಯೂಸ್
06-08-21 09:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿಭಾಗದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಬೆಳಗ್ಗೆ 5ರಿಂದ ಮಧ್ಯಾಹ್ನ 2ರ ವರೆಗೆ ಅಗತ್ಯ ಸಾಮಗ್ರಿ ಖರೀದಿಗೆ ಮಾತ್ರ ಅವಕಾಶ ಇರಲಿದೆ.
ಪ್ರತಿದಿನವೂ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ಇರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು ಸೇರಿ ಗಡಿಭಾಗದ ಜಿಲ್ಲೆಗಳಾದ ಬೀದರ್, ಬೆಳಗಾವಿ, ವಿಜಯಪುರ, ಕಲಬುರಗಿ, ಚಾಮರಾಜನಗರ ಜಿಲ್ಲೆಗಳಲ್ಲಿ ಶನಿವಾರ, ಭಾನುವಾರ ಪೂರ್ತಿ ಲಾಕ್ಡೌನ್ ಇರಲಿದೆ.
ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ ನೀಡಿದೆ. ಅದೇ ರೀತಿ ಈ ಅವಧಿಯಲ್ಲಿ ಮದ್ಯವನ್ನು ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶವಿದೆ.
ರೈಲು ಮತ್ತು ವಿಮಾನ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಈ ಭಾಗದಲ್ಲಿ ಟ್ಯಾಕ್ಸಿ ವಾಹನ ಬಳಕೆ ಮಾಡಲು ಅವಕಾಶ ನೀಡಲಾಗಿದೆ.
ಈ ಅವಧಿಯಲ್ಲಿ ಮದುವೆ ಸಮಾರಂಭವನ್ನು 100 ಜನರು ಮೀರದಂತೆ ನಡೆಸಬಹುದು. ಅಂತ್ಯಕ್ರಿಯೆಯಲ್ಲಿ 20 ಜನರು ಭಾಗವಹಿಸಲು ಅವಕಾಶವಿದೆ.
ದಕ್ಷಿಣ ಕನ್ನಡ ಸೇರಿ ಎಂಟು ಜಿಲ್ಲೆಗಳಲ್ಲಿ ನಾಳೆಯಿಂದಲೇ ವೀಕೆಂಡ್ ಲಾಕ್ಡೌನ್ ; ರಾಜ್ಯದಲ್ಲಿ ನೈಟ್ ಕರ್ಫ್ಯೂ ಹೇರಿಕೆ
As per the order the night curfew will be imposed from 9 pm to 5 am in the state. There shall be weekend curfew in the districts bordering Maharashtra (Belagavi, Bidar, Vijaypura and Kalburagi) and Kerala (Dakshina Kannada, Kodagu, Mysuru and Chamarajanagar) from Friday 9 pm to Monday 5 am.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm