ಬ್ರೇಕಿಂಗ್ ನ್ಯೂಸ್
06-08-21 09:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿಭಾಗದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಬೆಳಗ್ಗೆ 5ರಿಂದ ಮಧ್ಯಾಹ್ನ 2ರ ವರೆಗೆ ಅಗತ್ಯ ಸಾಮಗ್ರಿ ಖರೀದಿಗೆ ಮಾತ್ರ ಅವಕಾಶ ಇರಲಿದೆ.
ಪ್ರತಿದಿನವೂ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ಇರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು ಸೇರಿ ಗಡಿಭಾಗದ ಜಿಲ್ಲೆಗಳಾದ ಬೀದರ್, ಬೆಳಗಾವಿ, ವಿಜಯಪುರ, ಕಲಬುರಗಿ, ಚಾಮರಾಜನಗರ ಜಿಲ್ಲೆಗಳಲ್ಲಿ ಶನಿವಾರ, ಭಾನುವಾರ ಪೂರ್ತಿ ಲಾಕ್ಡೌನ್ ಇರಲಿದೆ.
ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ ನೀಡಿದೆ. ಅದೇ ರೀತಿ ಈ ಅವಧಿಯಲ್ಲಿ ಮದ್ಯವನ್ನು ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶವಿದೆ.
ರೈಲು ಮತ್ತು ವಿಮಾನ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಈ ಭಾಗದಲ್ಲಿ ಟ್ಯಾಕ್ಸಿ ವಾಹನ ಬಳಕೆ ಮಾಡಲು ಅವಕಾಶ ನೀಡಲಾಗಿದೆ.
ಈ ಅವಧಿಯಲ್ಲಿ ಮದುವೆ ಸಮಾರಂಭವನ್ನು 100 ಜನರು ಮೀರದಂತೆ ನಡೆಸಬಹುದು. ಅಂತ್ಯಕ್ರಿಯೆಯಲ್ಲಿ 20 ಜನರು ಭಾಗವಹಿಸಲು ಅವಕಾಶವಿದೆ.
ದಕ್ಷಿಣ ಕನ್ನಡ ಸೇರಿ ಎಂಟು ಜಿಲ್ಲೆಗಳಲ್ಲಿ ನಾಳೆಯಿಂದಲೇ ವೀಕೆಂಡ್ ಲಾಕ್ಡೌನ್ ; ರಾಜ್ಯದಲ್ಲಿ ನೈಟ್ ಕರ್ಫ್ಯೂ ಹೇರಿಕೆ
As per the order the night curfew will be imposed from 9 pm to 5 am in the state. There shall be weekend curfew in the districts bordering Maharashtra (Belagavi, Bidar, Vijaypura and Kalburagi) and Kerala (Dakshina Kannada, Kodagu, Mysuru and Chamarajanagar) from Friday 9 pm to Monday 5 am.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm