ಬ್ರೇಕಿಂಗ್ ನ್ಯೂಸ್
06-08-21 09:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿಭಾಗದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಬೆಳಗ್ಗೆ 5ರಿಂದ ಮಧ್ಯಾಹ್ನ 2ರ ವರೆಗೆ ಅಗತ್ಯ ಸಾಮಗ್ರಿ ಖರೀದಿಗೆ ಮಾತ್ರ ಅವಕಾಶ ಇರಲಿದೆ.
ಪ್ರತಿದಿನವೂ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ಇರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು ಸೇರಿ ಗಡಿಭಾಗದ ಜಿಲ್ಲೆಗಳಾದ ಬೀದರ್, ಬೆಳಗಾವಿ, ವಿಜಯಪುರ, ಕಲಬುರಗಿ, ಚಾಮರಾಜನಗರ ಜಿಲ್ಲೆಗಳಲ್ಲಿ ಶನಿವಾರ, ಭಾನುವಾರ ಪೂರ್ತಿ ಲಾಕ್ಡೌನ್ ಇರಲಿದೆ.
ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ ನೀಡಿದೆ. ಅದೇ ರೀತಿ ಈ ಅವಧಿಯಲ್ಲಿ ಮದ್ಯವನ್ನು ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶವಿದೆ.
ರೈಲು ಮತ್ತು ವಿಮಾನ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಈ ಭಾಗದಲ್ಲಿ ಟ್ಯಾಕ್ಸಿ ವಾಹನ ಬಳಕೆ ಮಾಡಲು ಅವಕಾಶ ನೀಡಲಾಗಿದೆ.
ಈ ಅವಧಿಯಲ್ಲಿ ಮದುವೆ ಸಮಾರಂಭವನ್ನು 100 ಜನರು ಮೀರದಂತೆ ನಡೆಸಬಹುದು. ಅಂತ್ಯಕ್ರಿಯೆಯಲ್ಲಿ 20 ಜನರು ಭಾಗವಹಿಸಲು ಅವಕಾಶವಿದೆ.
ದಕ್ಷಿಣ ಕನ್ನಡ ಸೇರಿ ಎಂಟು ಜಿಲ್ಲೆಗಳಲ್ಲಿ ನಾಳೆಯಿಂದಲೇ ವೀಕೆಂಡ್ ಲಾಕ್ಡೌನ್ ; ರಾಜ್ಯದಲ್ಲಿ ನೈಟ್ ಕರ್ಫ್ಯೂ ಹೇರಿಕೆ
As per the order the night curfew will be imposed from 9 pm to 5 am in the state. There shall be weekend curfew in the districts bordering Maharashtra (Belagavi, Bidar, Vijaypura and Kalburagi) and Kerala (Dakshina Kannada, Kodagu, Mysuru and Chamarajanagar) from Friday 9 pm to Monday 5 am.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm