ಬ್ರೇಕಿಂಗ್ ನ್ಯೂಸ್
06-08-21 09:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 6: ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿಭಾಗದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಬೆಳಗ್ಗೆ 5ರಿಂದ ಮಧ್ಯಾಹ್ನ 2ರ ವರೆಗೆ ಅಗತ್ಯ ಸಾಮಗ್ರಿ ಖರೀದಿಗೆ ಮಾತ್ರ ಅವಕಾಶ ಇರಲಿದೆ.
ಪ್ರತಿದಿನವೂ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ವೀಕೆಂಡ್ ಕರ್ಫ್ಯೂ ಇರುವ ದಕ್ಷಿಣ ಕನ್ನಡ, ಕೊಡಗು, ಮೈಸೂರು ಸೇರಿ ಗಡಿಭಾಗದ ಜಿಲ್ಲೆಗಳಾದ ಬೀದರ್, ಬೆಳಗಾವಿ, ವಿಜಯಪುರ, ಕಲಬುರಗಿ, ಚಾಮರಾಜನಗರ ಜಿಲ್ಲೆಗಳಲ್ಲಿ ಶನಿವಾರ, ಭಾನುವಾರ ಪೂರ್ತಿ ಲಾಕ್ಡೌನ್ ಇರಲಿದೆ.
ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೀದಿಬದಿ ವ್ಯಾಪಾರಿಗಳಿಗೆ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ ನೀಡಿದೆ. ಅದೇ ರೀತಿ ಈ ಅವಧಿಯಲ್ಲಿ ಮದ್ಯವನ್ನು ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ತೆಗೆದುಕೊಂಡು ಹೋಗಲು ಅವಕಾಶವಿದೆ.
ರೈಲು ಮತ್ತು ವಿಮಾನ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಈ ಭಾಗದಲ್ಲಿ ಟ್ಯಾಕ್ಸಿ ವಾಹನ ಬಳಕೆ ಮಾಡಲು ಅವಕಾಶ ನೀಡಲಾಗಿದೆ.
ಈ ಅವಧಿಯಲ್ಲಿ ಮದುವೆ ಸಮಾರಂಭವನ್ನು 100 ಜನರು ಮೀರದಂತೆ ನಡೆಸಬಹುದು. ಅಂತ್ಯಕ್ರಿಯೆಯಲ್ಲಿ 20 ಜನರು ಭಾಗವಹಿಸಲು ಅವಕಾಶವಿದೆ.
ದಕ್ಷಿಣ ಕನ್ನಡ ಸೇರಿ ಎಂಟು ಜಿಲ್ಲೆಗಳಲ್ಲಿ ನಾಳೆಯಿಂದಲೇ ವೀಕೆಂಡ್ ಲಾಕ್ಡೌನ್ ; ರಾಜ್ಯದಲ್ಲಿ ನೈಟ್ ಕರ್ಫ್ಯೂ ಹೇರಿಕೆ
As per the order the night curfew will be imposed from 9 pm to 5 am in the state. There shall be weekend curfew in the districts bordering Maharashtra (Belagavi, Bidar, Vijaypura and Kalburagi) and Kerala (Dakshina Kannada, Kodagu, Mysuru and Chamarajanagar) from Friday 9 pm to Monday 5 am.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm