ಬ್ರೇಕಿಂಗ್ ನ್ಯೂಸ್
05-09-20 01:25 pm Mangalore Reporter ಕರಾವಳಿ
ಪುತ್ತೂರು, ಸೆಪ್ಟೆಂಬರ್ 5: ಇಂಗು ಗುಂಡಿಯಲ್ಲಿ ತುಂಬಿಕೊಂಡಿದ್ದ ನೀರಿನಲ್ಲಿ ಮಕ್ಕಳಿಗೆ ಈಜು ಕಲಿಸಲು ಹೋದ ತಂದೆ ನೀರುಪಾಲಾದ ಘಟನೆ ಉಪ್ಪಿನಂಗಡಿಯ ಗೋಳಿತೊಟ್ಟು ಎಂಬಲ್ಲಿ ನಡೆದಿದೆ.
ಬಾಳೆದಿಂಡು ಬಳಸಿ, ಈಜಲು ಹೋಗಿದ್ದ ತಂದೆ ಮಕ್ಕಳೆದುರೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಗೋಳಿತೊಟ್ಟು ನಿವಾಸಿ ಹರೀಶ್ ಪೂಜಾರಿ (38 ) ಮೃತ ವ್ಯಕ್ತಿಯಾಗಿದ್ದಾರೆ.
ಗೇರು ನಿಗಮದ ಇಂಗು ಗುಂಡಿಯಲ್ಲಿ ತುಂಬಿದ್ದ ನೀರಿನಲ್ಲಿ ತಂದೆಯೇ ಮಕ್ಕಳಿಗೆ ಈಜು ಕಲಿಸಲು ತೆರಳಿದ್ದರು. ಆದರೆ, ಈಜು ಕಲಿಸುತ್ತಿದ್ದಾಗ ಬಾಳೆಯ ದಿಂಡನ್ನು ಹಿಡಿದು ನೀರಿಗಿಳಿದಿದ್ದ ಹರೀಶ್ ಪೂಜಾರಿ ಬಾಳೆ ದಿಂಡು ಕೈತಪ್ಪಿ ಅಪಾಯಕ್ಕೀಡಾಗಿದ್ದಾರೆ. ಬಾಳೆ ದಿಂಡು ಕೈಜಾರಿದ್ದು ಸರಿಯಾಗಿ ಈಜು ಬರದೇ ಹರೀಶ್ ನೀರಿನಲ್ಲಿ ಮುಳುಗಿದ್ದಾರೆ. ಮಕ್ಕಳ ಎದುರಲ್ಲೇ ನೀರಿನಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 05:12 pm
Mangalore Correspondent
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm