ಬ್ರೇಕಿಂಗ್ ನ್ಯೂಸ್
07-08-21 05:05 pm Mangaluru Correspondent ಕರಾವಳಿ
ಉಳ್ಳಾಲ, ಆ.7: ನಿನ್ನೆ ಮುಂಜಾನೆ ನಸುಕಿನ ವೇಳೆ ಮುಡಿಪುವಿನ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ದರೋಡೆಗೆ ಯತ್ನಿಸಿ ಕೈಗೆ ಸಿಕ್ಕಿದ ಬೆಳ್ಳಿ ಸರ ಕಿತ್ತುಕೊಂಡು ಸೈರನ್ ಆಗುತ್ತಿದ್ದಂತೆ ಹೊರಗೆ ಓಡಿದ್ದ ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.



ನಿನ್ನೆ ಮುಂಜಾನೆ ನಸುಕಿನ 2.30 ರ ಸುಮಾರಿಗೆ ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ಭಾರೀ ದರೋಡೆಗೆ ಯತ್ನ ನಡೆಸಲಾಗಿತ್ತು. ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದ ಕಳ್ಳ ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಸಿಸಿ ಕ್ಯಾಮೆರಾದಲ್ಲಿ ಆತನ ಮುಖ ಸ್ಕ್ಯಾನ್ ಆಗಿತ್ತು. ಕೂಡಲೇ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮೂಲಕ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿತ್ತು. ಭಯಭೀತನಾದ ಕಳ್ಳ ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದ.


ಇದೀಗ ಜ್ಯುವೆಲ್ಲರಿ ಗೋಡೆಗೆ ಬಹಳ ಕಷ್ಟ ಪಟ್ಟು ಕನ್ನ ಕೊರೆದ ಕಳ್ಳ ದರೋಡೆಗೆ ನಡೆಸಿದ ಕರಾಮತ್ತು ಒಳಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳ್ಳನು ಮುಡಿಪು ಆಸುಪಾಸಿನವನೆಂದು ಹೇಳಲಾಗುತ್ತಿದ್ದು ಕೊಣಾಜೆ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
Read: ಮುಡಿಪು ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕನ್ನ ; ಸೈರನ್ ಆಗುತ್ತಿದ್ದಂತೆ ಬೆಳ್ಳಿ ಸರ ಹಿಡಿದೋಡಿದ ಕಳ್ಳರು !
Video:
Mangalore Mudipu Gold King Jewellery shop thet CCTV video footage released. The police are now on the hunt for the accused.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm