ಬ್ರೇಕಿಂಗ್ ನ್ಯೂಸ್
07-08-21 05:05 pm Mangaluru Correspondent ಕರಾವಳಿ
ಉಳ್ಳಾಲ, ಆ.7: ನಿನ್ನೆ ಮುಂಜಾನೆ ನಸುಕಿನ ವೇಳೆ ಮುಡಿಪುವಿನ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ದರೋಡೆಗೆ ಯತ್ನಿಸಿ ಕೈಗೆ ಸಿಕ್ಕಿದ ಬೆಳ್ಳಿ ಸರ ಕಿತ್ತುಕೊಂಡು ಸೈರನ್ ಆಗುತ್ತಿದ್ದಂತೆ ಹೊರಗೆ ಓಡಿದ್ದ ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.
ನಿನ್ನೆ ಮುಂಜಾನೆ ನಸುಕಿನ 2.30 ರ ಸುಮಾರಿಗೆ ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ಭಾರೀ ದರೋಡೆಗೆ ಯತ್ನ ನಡೆಸಲಾಗಿತ್ತು. ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದ ಕಳ್ಳ ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಸಿಸಿ ಕ್ಯಾಮೆರಾದಲ್ಲಿ ಆತನ ಮುಖ ಸ್ಕ್ಯಾನ್ ಆಗಿತ್ತು. ಕೂಡಲೇ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮೂಲಕ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿತ್ತು. ಭಯಭೀತನಾದ ಕಳ್ಳ ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದ.
ಇದೀಗ ಜ್ಯುವೆಲ್ಲರಿ ಗೋಡೆಗೆ ಬಹಳ ಕಷ್ಟ ಪಟ್ಟು ಕನ್ನ ಕೊರೆದ ಕಳ್ಳ ದರೋಡೆಗೆ ನಡೆಸಿದ ಕರಾಮತ್ತು ಒಳಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳ್ಳನು ಮುಡಿಪು ಆಸುಪಾಸಿನವನೆಂದು ಹೇಳಲಾಗುತ್ತಿದ್ದು ಕೊಣಾಜೆ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
Read: ಮುಡಿಪು ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕನ್ನ ; ಸೈರನ್ ಆಗುತ್ತಿದ್ದಂತೆ ಬೆಳ್ಳಿ ಸರ ಹಿಡಿದೋಡಿದ ಕಳ್ಳರು !
Video:
Mangalore Mudipu Gold King Jewellery shop thet CCTV video footage released. The police are now on the hunt for the accused.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm