ಬ್ರೇಕಿಂಗ್ ನ್ಯೂಸ್
07-08-21 05:05 pm Mangaluru Correspondent ಕರಾವಳಿ
ಉಳ್ಳಾಲ, ಆ.7: ನಿನ್ನೆ ಮುಂಜಾನೆ ನಸುಕಿನ ವೇಳೆ ಮುಡಿಪುವಿನ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ದರೋಡೆಗೆ ಯತ್ನಿಸಿ ಕೈಗೆ ಸಿಕ್ಕಿದ ಬೆಳ್ಳಿ ಸರ ಕಿತ್ತುಕೊಂಡು ಸೈರನ್ ಆಗುತ್ತಿದ್ದಂತೆ ಹೊರಗೆ ಓಡಿದ್ದ ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.



ನಿನ್ನೆ ಮುಂಜಾನೆ ನಸುಕಿನ 2.30 ರ ಸುಮಾರಿಗೆ ಮುಡಿಪು ಪೇಟೆಯ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಮಳಿಗೆಯ ಗೋಡೆಗೆ ಕನ್ನ ಕೊರೆದು ಭಾರೀ ದರೋಡೆಗೆ ಯತ್ನ ನಡೆಸಲಾಗಿತ್ತು. ಗೋಡೆಗೆ ಕನ್ನ ಕೊರೆದು ಒಳನುಗ್ಗಿದ್ದ ಕಳ್ಳ ಜುವೆಲ್ಲರಿ ಒಳ ನುಗ್ಗುತ್ತಿದ್ದಂತೆ ಸಿಸಿ ಕ್ಯಾಮೆರಾದಲ್ಲಿ ಆತನ ಮುಖ ಸ್ಕ್ಯಾನ್ ಆಗಿತ್ತು. ಕೂಡಲೇ ಜೋರಾಗಿ ಸೈರನ್ ಆಗಿದ್ದು ಈ ಸಂದೇಶ ವೈ-ಫೈ ತಂತ್ರಜ್ಞಾನದ ಮೂಲಕ ಜುವೆಲ್ಲರಿ ಮಾಲಕರ ಮೊಬೈಲಿಗೂ ತಕ್ಷಣ ತಲುಪಿತ್ತು. ಭಯಭೀತನಾದ ಕಳ್ಳ ಕೈಗೆ ಸಿಕ್ಕಿದ ಹತ್ತು ಸಾವಿರ ರೂಪಾಯಿ ಮೌಲ್ಯದ ಒಂದು ಬೆಳ್ಳಿ ಸರವನ್ನು ಎಗರಿಸಿ ಕಾಲ್ಕಿತ್ತಿದ್ದ.


ಇದೀಗ ಜ್ಯುವೆಲ್ಲರಿ ಗೋಡೆಗೆ ಬಹಳ ಕಷ್ಟ ಪಟ್ಟು ಕನ್ನ ಕೊರೆದ ಕಳ್ಳ ದರೋಡೆಗೆ ನಡೆಸಿದ ಕರಾಮತ್ತು ಒಳಗಿದ್ದ ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳ್ಳನು ಮುಡಿಪು ಆಸುಪಾಸಿನವನೆಂದು ಹೇಳಲಾಗುತ್ತಿದ್ದು ಕೊಣಾಜೆ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
Read: ಮುಡಿಪು ಗೋಲ್ಡ್ ಕಿಂಗ್ ಜುವೆಲ್ಲರಿಗೆ ಕನ್ನ ; ಸೈರನ್ ಆಗುತ್ತಿದ್ದಂತೆ ಬೆಳ್ಳಿ ಸರ ಹಿಡಿದೋಡಿದ ಕಳ್ಳರು !
Video:
Mangalore Mudipu Gold King Jewellery shop thet CCTV video footage released. The police are now on the hunt for the accused.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm