ಬ್ರೇಕಿಂಗ್ ನ್ಯೂಸ್
08-08-21 01:38 pm Mangaluru Correspondent ಕರಾವಳಿ
Photo credits : Representational
ಪುತ್ತೂರು, ಆಗಸ್ಟ್ 8: ಹಿಂದು ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಿದ ಶವವನ್ನು ಅರೆಬರೆ ಸುಟ್ಟು ಬಿಟ್ಟು ಹೋದ ಪರಿಣಾಮ ನಾಯಿಗಳು ದೇಹದ ಮಾಂಸವನ್ನು ಎಳೆದು ತಿಂದ ಘಟನೆ ನಡೆದಿದೆ.
ಕಡಬ ತಾಲೂಕಿನ ಗೋಳಿಯಡ್ಕ ಗ್ರಾಮದ ನಿವಾಸಿ ಶನಿವಾರ ಮೃತಪಟ್ಟಿದ್ದು, ಕಡಬದ ಹಿಂದು ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಮೃತದೇಹಕ್ಕೆ ಬೆಂಕಿ ಹಚ್ಚಿ ತೆರಳಿದ್ದರು. ಸ್ಮಶಾನದಲ್ಲಿ ಯಾರೂ ಇರದ ಕಾರಣ ಸ್ವಲ್ಪ ಹೊತ್ತಿನ ಬಳಿಕ ಮಾಂಸ ಬೆಂದ ವಾಸನೆಗೆ ನಾಯಿಗಳು ಬಂದಿದ್ದು ಮಾಂಸದ ತುಂಡುಗಳನ್ನು ತಿಂದ ಬಳಿಕ ಎಲುಬುಗಳನ್ನು ಪಕ್ಕದ ಮನೆಗಳ ಅಂಗಳದಲ್ಲಿ ಬಿಟ್ಟಿವೆ.
ಇದೇ ವೇಳೆ ಸ್ಥಳೀಯರಿಗೆ ವಾಸನೆ ಬರಲಾರಂಭಿಸಿದ್ದು, ಸ್ಮಶಾನಕ್ಕೆ ತೆರಳಿದಾಗ ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ಬೆಂಕಿಹಾಕಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಾಯಿಗಳು ನರಮಾಂಸವನ್ನು ತಿಂದು ಚಪ್ಪರಿಸಿದ್ದು ಹೊಸ ರುಚಿ ಕಂಡಕೊಂಡಂತಾಗಿದೆ.
Dogs eat half burnt dead bodies in Kadaba in Puttur. The body was half burned and that's the reason the dogs are seen eating the flesh say locals.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm