ಬ್ರೇಕಿಂಗ್ ನ್ಯೂಸ್
08-08-21 01:38 pm Mangaluru Correspondent ಕರಾವಳಿ
Photo credits : Representational
ಪುತ್ತೂರು, ಆಗಸ್ಟ್ 8: ಹಿಂದು ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಿದ ಶವವನ್ನು ಅರೆಬರೆ ಸುಟ್ಟು ಬಿಟ್ಟು ಹೋದ ಪರಿಣಾಮ ನಾಯಿಗಳು ದೇಹದ ಮಾಂಸವನ್ನು ಎಳೆದು ತಿಂದ ಘಟನೆ ನಡೆದಿದೆ.
ಕಡಬ ತಾಲೂಕಿನ ಗೋಳಿಯಡ್ಕ ಗ್ರಾಮದ ನಿವಾಸಿ ಶನಿವಾರ ಮೃತಪಟ್ಟಿದ್ದು, ಕಡಬದ ಹಿಂದು ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಮೃತದೇಹಕ್ಕೆ ಬೆಂಕಿ ಹಚ್ಚಿ ತೆರಳಿದ್ದರು. ಸ್ಮಶಾನದಲ್ಲಿ ಯಾರೂ ಇರದ ಕಾರಣ ಸ್ವಲ್ಪ ಹೊತ್ತಿನ ಬಳಿಕ ಮಾಂಸ ಬೆಂದ ವಾಸನೆಗೆ ನಾಯಿಗಳು ಬಂದಿದ್ದು ಮಾಂಸದ ತುಂಡುಗಳನ್ನು ತಿಂದ ಬಳಿಕ ಎಲುಬುಗಳನ್ನು ಪಕ್ಕದ ಮನೆಗಳ ಅಂಗಳದಲ್ಲಿ ಬಿಟ್ಟಿವೆ.
ಇದೇ ವೇಳೆ ಸ್ಥಳೀಯರಿಗೆ ವಾಸನೆ ಬರಲಾರಂಭಿಸಿದ್ದು, ಸ್ಮಶಾನಕ್ಕೆ ತೆರಳಿದಾಗ ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ಬೆಂಕಿಹಾಕಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಾಯಿಗಳು ನರಮಾಂಸವನ್ನು ತಿಂದು ಚಪ್ಪರಿಸಿದ್ದು ಹೊಸ ರುಚಿ ಕಂಡಕೊಂಡಂತಾಗಿದೆ.
Dogs eat half burnt dead bodies in Kadaba in Puttur. The body was half burned and that's the reason the dogs are seen eating the flesh say locals.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm