ಬ್ರೇಕಿಂಗ್ ನ್ಯೂಸ್
08-08-21 01:38 pm Mangaluru Correspondent ಕರಾವಳಿ
Photo credits : Representational
ಪುತ್ತೂರು, ಆಗಸ್ಟ್ 8: ಹಿಂದು ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಿದ ಶವವನ್ನು ಅರೆಬರೆ ಸುಟ್ಟು ಬಿಟ್ಟು ಹೋದ ಪರಿಣಾಮ ನಾಯಿಗಳು ದೇಹದ ಮಾಂಸವನ್ನು ಎಳೆದು ತಿಂದ ಘಟನೆ ನಡೆದಿದೆ.
ಕಡಬ ತಾಲೂಕಿನ ಗೋಳಿಯಡ್ಕ ಗ್ರಾಮದ ನಿವಾಸಿ ಶನಿವಾರ ಮೃತಪಟ್ಟಿದ್ದು, ಕಡಬದ ಹಿಂದು ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಮೃತದೇಹಕ್ಕೆ ಬೆಂಕಿ ಹಚ್ಚಿ ತೆರಳಿದ್ದರು. ಸ್ಮಶಾನದಲ್ಲಿ ಯಾರೂ ಇರದ ಕಾರಣ ಸ್ವಲ್ಪ ಹೊತ್ತಿನ ಬಳಿಕ ಮಾಂಸ ಬೆಂದ ವಾಸನೆಗೆ ನಾಯಿಗಳು ಬಂದಿದ್ದು ಮಾಂಸದ ತುಂಡುಗಳನ್ನು ತಿಂದ ಬಳಿಕ ಎಲುಬುಗಳನ್ನು ಪಕ್ಕದ ಮನೆಗಳ ಅಂಗಳದಲ್ಲಿ ಬಿಟ್ಟಿವೆ.
ಇದೇ ವೇಳೆ ಸ್ಥಳೀಯರಿಗೆ ವಾಸನೆ ಬರಲಾರಂಭಿಸಿದ್ದು, ಸ್ಮಶಾನಕ್ಕೆ ತೆರಳಿದಾಗ ಅರೆಬೆಂದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ಬೆಂಕಿಹಾಕಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಾಯಿಗಳು ನರಮಾಂಸವನ್ನು ತಿಂದು ಚಪ್ಪರಿಸಿದ್ದು ಹೊಸ ರುಚಿ ಕಂಡಕೊಂಡಂತಾಗಿದೆ.
Dogs eat half burnt dead bodies in Kadaba in Puttur. The body was half burned and that's the reason the dogs are seen eating the flesh say locals.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm