ಬ್ರೇಕಿಂಗ್ ನ್ಯೂಸ್
08-08-21 10:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಕಂಬಳದ ಅಪ್ಪಟ ಅಭಿಮಾನಿ, ಕಂಬಳ ಕೋಣಗಳ ಸಾಧಕ ಗುರುಪುರ ನಿವಾಸಿ ಕೆದುಬರಿ ಗುರುವಪ್ಪ ಪೂಜಾರಿ (78) ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.
ಕಂಬಳದ ಸಾಧನೆಯೊಂದಿಗೆ ಸ್ವತಃ ಕೃಷಿಕನಾಗಿದ್ದ ಗುರುವಪ್ಪ ಪೂಜಾರಿ ದಿನವೂ ಹಾಲು ಡೈರಿಗೆ ಒಯ್ಯುವ ಕೆಲಸ ಮಾಡುತ್ತಿದ್ದರು. ಇಂದು ಸಂಜೆ ತನ್ನ ಸ್ಕೂಟಿಯಲ್ಲಿ ಹಾಲನ್ನು ಒಯ್ಯುತ್ತಿದ್ದಾಗ ಗುರುಪುರದ ಬಳಿಯ ಕುಕ್ಕುದಕಟ್ಟೆ ಎಂಬಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಗುರುವಪ್ಪ ಪೂಜಾರಿಯವರು ತೀವ್ರ ಗಾಯಗೊಂಡಿದ್ದು ಬಳಿಕ ಆಸ್ಪತ್ರೆ ತಲುಪುವಷ್ಟರಲ್ಲಿ ನಿಧನರಾಗಿದ್ದಾರೆ.


ನಾಲ್ಕು ದಶಕಗಳಿಂದ ತಮ್ಮ ಕೃಷಿಯೊಂದಿಗೆ ಕೋಣಗಳನ್ನು ಸಾಕುತ್ತಾ ಕಂಬಳಕ್ಕೆ ಒಯ್ಯುತ್ತಿದ್ದ ಕೆದುಬರಿ ಗುರುವಪ್ಪ ಪೂಜಾರಿ ಕಂಬಳ ಕ್ಷೇತ್ರದ ಅನನ್ಯ ಸಾಧಕರು. ಕಂಬಳದ ಮೇಲಿದ್ದ ಪ್ರೇಮದಿಂದ ಕೋಣಗಳನ್ನು ಒಯ್ಯುತ್ತಿದ್ದರೇ ವಿನಾ ಅವರು ಪದಕ ಗೆಲ್ಲುವತ್ತ ಮನಸ್ಸು ನೆಟ್ಟಿರಲಿಲ್ಲ. ಹಗ್ಗ ಕಿರಿಯ, ಹಿರಿಯ, ನೇಗಿಲು ಹಿರಿಯ, ಕಿರಿಯ, ಅಡ್ಡ ಹಲಗೆ, ಕನೆಹಲಗೆ ಹೀಗೆ ಕಂಬಳದ ಎಲ್ಲ ಪ್ರಕಾರಗಳಲ್ಲೂ ಕೋಣಗಳನ್ನು ಓಡಿಸಿದ್ದ ಹಿರಿಮೆ ಅವರದ್ದು. ಹಾಗಿದ್ದರೂ ಬಿರುಸಿನ ಸ್ಪರ್ಧೆಯ ನಡುವೆ 50ಕ್ಕೂ ಹೆಚ್ಚು ಪದಕಗಳನ್ನು ಗೆದ್ದು ಕೆದುಬರಿ ಹೆಸರಿಗೆ ಗುರುವಪ್ಪ ಪೂಜಾರಿಯವರು ತನ್ನದೇ ಛಾಪು ಮೂಡಿಸಿದ್ದರು. ಪೂಜಾರಿಯವರ ನಿಧನ ಕಂಬಳಾಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
Mangalore Kambala Player Guruvappa Poojary dies of Road Accident
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm