ಬ್ರೇಕಿಂಗ್ ನ್ಯೂಸ್
08-08-21 10:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಕಂಬಳದ ಅಪ್ಪಟ ಅಭಿಮಾನಿ, ಕಂಬಳ ಕೋಣಗಳ ಸಾಧಕ ಗುರುಪುರ ನಿವಾಸಿ ಕೆದುಬರಿ ಗುರುವಪ್ಪ ಪೂಜಾರಿ (78) ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.
ಕಂಬಳದ ಸಾಧನೆಯೊಂದಿಗೆ ಸ್ವತಃ ಕೃಷಿಕನಾಗಿದ್ದ ಗುರುವಪ್ಪ ಪೂಜಾರಿ ದಿನವೂ ಹಾಲು ಡೈರಿಗೆ ಒಯ್ಯುವ ಕೆಲಸ ಮಾಡುತ್ತಿದ್ದರು. ಇಂದು ಸಂಜೆ ತನ್ನ ಸ್ಕೂಟಿಯಲ್ಲಿ ಹಾಲನ್ನು ಒಯ್ಯುತ್ತಿದ್ದಾಗ ಗುರುಪುರದ ಬಳಿಯ ಕುಕ್ಕುದಕಟ್ಟೆ ಎಂಬಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಗುರುವಪ್ಪ ಪೂಜಾರಿಯವರು ತೀವ್ರ ಗಾಯಗೊಂಡಿದ್ದು ಬಳಿಕ ಆಸ್ಪತ್ರೆ ತಲುಪುವಷ್ಟರಲ್ಲಿ ನಿಧನರಾಗಿದ್ದಾರೆ.
ನಾಲ್ಕು ದಶಕಗಳಿಂದ ತಮ್ಮ ಕೃಷಿಯೊಂದಿಗೆ ಕೋಣಗಳನ್ನು ಸಾಕುತ್ತಾ ಕಂಬಳಕ್ಕೆ ಒಯ್ಯುತ್ತಿದ್ದ ಕೆದುಬರಿ ಗುರುವಪ್ಪ ಪೂಜಾರಿ ಕಂಬಳ ಕ್ಷೇತ್ರದ ಅನನ್ಯ ಸಾಧಕರು. ಕಂಬಳದ ಮೇಲಿದ್ದ ಪ್ರೇಮದಿಂದ ಕೋಣಗಳನ್ನು ಒಯ್ಯುತ್ತಿದ್ದರೇ ವಿನಾ ಅವರು ಪದಕ ಗೆಲ್ಲುವತ್ತ ಮನಸ್ಸು ನೆಟ್ಟಿರಲಿಲ್ಲ. ಹಗ್ಗ ಕಿರಿಯ, ಹಿರಿಯ, ನೇಗಿಲು ಹಿರಿಯ, ಕಿರಿಯ, ಅಡ್ಡ ಹಲಗೆ, ಕನೆಹಲಗೆ ಹೀಗೆ ಕಂಬಳದ ಎಲ್ಲ ಪ್ರಕಾರಗಳಲ್ಲೂ ಕೋಣಗಳನ್ನು ಓಡಿಸಿದ್ದ ಹಿರಿಮೆ ಅವರದ್ದು. ಹಾಗಿದ್ದರೂ ಬಿರುಸಿನ ಸ್ಪರ್ಧೆಯ ನಡುವೆ 50ಕ್ಕೂ ಹೆಚ್ಚು ಪದಕಗಳನ್ನು ಗೆದ್ದು ಕೆದುಬರಿ ಹೆಸರಿಗೆ ಗುರುವಪ್ಪ ಪೂಜಾರಿಯವರು ತನ್ನದೇ ಛಾಪು ಮೂಡಿಸಿದ್ದರು. ಪೂಜಾರಿಯವರ ನಿಧನ ಕಂಬಳಾಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
Mangalore Kambala Player Guruvappa Poojary dies of Road Accident
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm