ಬ್ರೇಕಿಂಗ್ ನ್ಯೂಸ್
08-08-21 10:05 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 8: ಕಂಬಳದ ಅಪ್ಪಟ ಅಭಿಮಾನಿ, ಕಂಬಳ ಕೋಣಗಳ ಸಾಧಕ ಗುರುಪುರ ನಿವಾಸಿ ಕೆದುಬರಿ ಗುರುವಪ್ಪ ಪೂಜಾರಿ (78) ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.
ಕಂಬಳದ ಸಾಧನೆಯೊಂದಿಗೆ ಸ್ವತಃ ಕೃಷಿಕನಾಗಿದ್ದ ಗುರುವಪ್ಪ ಪೂಜಾರಿ ದಿನವೂ ಹಾಲು ಡೈರಿಗೆ ಒಯ್ಯುವ ಕೆಲಸ ಮಾಡುತ್ತಿದ್ದರು. ಇಂದು ಸಂಜೆ ತನ್ನ ಸ್ಕೂಟಿಯಲ್ಲಿ ಹಾಲನ್ನು ಒಯ್ಯುತ್ತಿದ್ದಾಗ ಗುರುಪುರದ ಬಳಿಯ ಕುಕ್ಕುದಕಟ್ಟೆ ಎಂಬಲ್ಲಿ ಎದುರಿನಿಂದ ಬಂದ ಕಾರು ಡಿಕ್ಕಿಯಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಗುರುವಪ್ಪ ಪೂಜಾರಿಯವರು ತೀವ್ರ ಗಾಯಗೊಂಡಿದ್ದು ಬಳಿಕ ಆಸ್ಪತ್ರೆ ತಲುಪುವಷ್ಟರಲ್ಲಿ ನಿಧನರಾಗಿದ್ದಾರೆ.


ನಾಲ್ಕು ದಶಕಗಳಿಂದ ತಮ್ಮ ಕೃಷಿಯೊಂದಿಗೆ ಕೋಣಗಳನ್ನು ಸಾಕುತ್ತಾ ಕಂಬಳಕ್ಕೆ ಒಯ್ಯುತ್ತಿದ್ದ ಕೆದುಬರಿ ಗುರುವಪ್ಪ ಪೂಜಾರಿ ಕಂಬಳ ಕ್ಷೇತ್ರದ ಅನನ್ಯ ಸಾಧಕರು. ಕಂಬಳದ ಮೇಲಿದ್ದ ಪ್ರೇಮದಿಂದ ಕೋಣಗಳನ್ನು ಒಯ್ಯುತ್ತಿದ್ದರೇ ವಿನಾ ಅವರು ಪದಕ ಗೆಲ್ಲುವತ್ತ ಮನಸ್ಸು ನೆಟ್ಟಿರಲಿಲ್ಲ. ಹಗ್ಗ ಕಿರಿಯ, ಹಿರಿಯ, ನೇಗಿಲು ಹಿರಿಯ, ಕಿರಿಯ, ಅಡ್ಡ ಹಲಗೆ, ಕನೆಹಲಗೆ ಹೀಗೆ ಕಂಬಳದ ಎಲ್ಲ ಪ್ರಕಾರಗಳಲ್ಲೂ ಕೋಣಗಳನ್ನು ಓಡಿಸಿದ್ದ ಹಿರಿಮೆ ಅವರದ್ದು. ಹಾಗಿದ್ದರೂ ಬಿರುಸಿನ ಸ್ಪರ್ಧೆಯ ನಡುವೆ 50ಕ್ಕೂ ಹೆಚ್ಚು ಪದಕಗಳನ್ನು ಗೆದ್ದು ಕೆದುಬರಿ ಹೆಸರಿಗೆ ಗುರುವಪ್ಪ ಪೂಜಾರಿಯವರು ತನ್ನದೇ ಛಾಪು ಮೂಡಿಸಿದ್ದರು. ಪೂಜಾರಿಯವರ ನಿಧನ ಕಂಬಳಾಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
Mangalore Kambala Player Guruvappa Poojary dies of Road Accident
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm