ಬ್ರೇಕಿಂಗ್ ನ್ಯೂಸ್
10-08-21 06:59 pm Mangaluru Correspondent ಕರಾವಳಿ
ಉಳ್ಳಾಲ, ಆ.10: ತಲಪಾಡಿ ಟೋಲ್ ಪ್ಲಾಝಾದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ವ್ಯಕ್ತಿಯೊಬ್ಬರ ಶವ ತಲಪಾಡಿ ಬಳಿಯ ನಾರ್ಲ ಪಡೀಲಿನ ನಿರ್ಜನ ಪ್ರದೇಶದ ಕೆರೆಯೊಂದರಲ್ಲಿ ಪತ್ತೆಯಾಗಿದೆ.
ಮೃತರನ್ನ ನಾರ್ಲ ಪಡೀಲಿನ ನಿವಾಸಿ ರಾಜೇಶ್ ಶೆಟ್ಟಿ (54) ಎಂದು ಗುರುತಿಸಲಾಗಿದೆ. ನಾರ್ಲ ಪಡೀಲ್ ಕೇರಳ ಕರ್ನಾಟಕದ ಗಡಿ ಪ್ರದೇಶವಾಗಿದ್ದು ಇಲ್ಲಿನ ನಿರ್ಜನ ಪ್ರದೇಶದಲ್ಲಿರುವ ಕೆರೆಯಲ್ಲಿ ಈಜಾಡಲು ಗಡಿಭಾಗದ ನಿವಾಸಿಗಳು ಬರುತ್ತಾರೆ. ಇಂದು ಸಂಜೆ ಈಜಾಡಲು ಕೆರೆಗೆ ಬಂದಿದ್ದ ಸ್ಥಳೀಯರು ಶವವನ್ನು ಕಂಡಿದ್ದು ಬಳಿಕ ಕೆರೆಯಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ.



ರಾಜೇಶ್ ಅವರು ಸಂಜೆ 4 ಗಂಟೆಗೆ ಟೋಲ್ ಪ್ಲಾಝಾದಲ್ಲಿ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದು, ನಂತರ ಮನೆಯಿಂದ ಹೊರ ಹೋದವರು ಸಂಜೆ ವೇಳೆ ಶವವಾಗಿ ಪತ್ತೆಯಾಗಿದ್ದಾರೆ. ರಾಜೇಶ್ ಶೆಟ್ಟಿಯವರ ಸಾವು ಹೇಗೆ ಸಂಭವಿಸಿತೆಂದು ತಿಳಿದು ಬಂದಿಲ್ಲ. ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ರಾಜೇಶ್ ಅವರು ಪತ್ನಿ, ಎರಡು ಪುತ್ರಿಯರು, ಓರ್ವ ಪುತ್ರನನ್ನ ಅಗಲಿದ್ದಾರೆ.
Mangalore Talapady toll plaza security guards body found in an isolated lake. The Deceased has been identified as Rajesh Shjeety (54). Rajesh who has joined the duty in the morning at Toll Plaza was found dead in the lake. The Ullal police are now investigating the case.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm