ಬ್ರೇಕಿಂಗ್ ನ್ಯೂಸ್
11-08-21 10:43 pm Mangaluru Correspondent ಕರಾವಳಿ
ಉಡುಪಿ, ಆ.11: ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ದೈನಂದಿನ ವಿಶೇಷ ರೈಲು ಆ.16ರಿಂದ ಮತ್ತೆ ತನ್ನ ಸಂಚಾರವನ್ನು ಪ್ರಾರಂಭಿಸಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ಮೂಲಕ ತಿಳಿಸಿದೆ.
ರೈಲು ನಂ.06602 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ದೈನಂದಿನ ವಿಶೇಷ ರೈಲು ಆ.16ರಿಂದ ಪ್ರತಿದಿನ ಮುಂಜಾನೆ 5:30ಕ್ಕೆ ಮಂಗಳೂರು ಸೆಂಟ್ರಲ್ನಿಂದ ನಿರ್ಗಮಿಸಲಿದ್ದು, ಅದೇ ದಿನ ಅಪರಾಹ್ನ 2 ಗಂಟೆಗೆ ಮಡಗಾಂವ್ ಜಂಕ್ಷನ್ ತಲುಪಲಿದೆ.
ಹಾಗೆಯೇ ರೈಲು ನಂ.06601 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ದೈನಂದಿನ ವಿಶೇಷ ರೈಲು ಆ.16ರಿಂದ ಪ್ರತಿದಿನ ಅಪರಾಹ್ನ 2:30ಕ್ಕೆ ಮಡಗಾಂವ್ ಜಂಕ್ಷನ್ನಿಂದ ನಿರ್ಗಮಿಸಲಿದ್ದು, ಅದೇ ದಿನ ರಾತ್ರಿ 9:40ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
ಈ ರೈಲಿಗೆ ಮಂಗಳೂರು ಜಂಕ್ಷನ್, ತೋಕೂರು, ಸುರತ್ಕಲ್, ಮೂಲ್ಕಿ, ನಂದಿಕೂರು, ಪಡುಬಿದ್ರಿ, ಇನ್ನಂಜೆ, ಉಡುಪಿ, ಬಾರಕೂರು, ಕುಂದಾಪುರ, ಸೇನಾಪುರ, ಬಿಜೂರು, ಮುಕಾಂಬಿಕಾ ರೋಡ್, ಬೈಂದೂರು, ಶಿರೂರು, ಭಟ್ಕಳ, ಚಿತ್ರಾಪುರ, ಮುರ್ಡೇಶ್ವರ, ಮಂಕಿ, ಹೊನ್ನಾವರ, ಕುಮಟಾ, ಮಿರ್ಜಾನ, ಗೋಕರ್ಣ ರೋಡ್, ಅಂಕೋಲ, ಹಾರವಾಡ, ಕಾರವಾರ, ಅಸ್ಗೋಟಿ, ಲೋಯಿಮ್, ಕಾನಕೋನಾ ಹಾಗೂ ಬಲ್ಲಿ ಸ್ಟೇಶನ್ಗಳಲ್ಲಿ ನಿಲುಗಡೆ ಇರುತ್ತದೆ.
ಸಂಪೂರ್ಣ ರಿಸರ್ವೇಶನ್ ಸೀಟುಗಳ ಮೂಲಕ ಸಂಚರಿಸುವ ಈ ರೈಲು ಒಟ್ಟು 12 ಕೋಚ್ಗಳನ್ನು ಹೊಂದಿರುತ್ತದೆ. ಪ್ರಯಾಣಿಕರು ಟಿಕೆಟ್ ಕಾದಿರಿಸಿ ಸಂಚರಿಸುವುದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಕೊಂಕಣ ರೈಲ್ವೆ ಪ್ರಕಟಣೆ ಹೇಳಿದೆ.
A daily special train will be operated between Mangalore and Madgaon from August 16. Train no 06602 will leave Mangalore Central at 05.30 hrs on and from 16th August and reach Madgaon at 14.00 hrs (at 13.10 hrs Non-Monsoon) the same day until further advice. Train no 06601 will leave Madgaon at 14.30 hrs (at 14.00 hrs Non-Monsoon) on and from 16th August and reach Mangalore Central at 21.40 hrs (at 21.05 hrs Non-Monsoon) the same day.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm