ಬ್ರೇಕಿಂಗ್ ನ್ಯೂಸ್
12-08-21 11:20 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 12: ಉಡುಪಿ ಕೃಷ್ಣನನ್ನು ಹೊರತುಪಡಿಸಿದರೆ ಈ ಭಾಗದ ಜೊತೆ ನನಗೆ ಯಾವುದೇ ಸಂಬಂಧವಿರಲಿಲ್ಲ. ನಾನು ಶ್ರೀಕೃಷ್ಣನ ಭಕ್ತ. ಮಠಕ್ಕೆಂದೇ ಉಡುಪಿಗೆ ಬರುತ್ತಿದ್ದೆ. ಆದರೆ, ಯಡಿಯೂರಪ್ಪ ನನ್ನನ್ನು ಉಡುಪಿಗೆ ಉಸ್ತುವಾರಿ ಮಾಡಿದ್ದರು. ಉಡುಪಿಗೆ ಯಾಕೆ ನನ್ನನ್ನು ಉಸ್ತುವಾರಿ ಮಾಡಿದ್ದರೋ ಗೊತ್ತಿಲ್ಲ. ಈಗ ನಾನು ಸಿಎಂ ಆಗಿ ಉಡುಪಿಗೆ ಬರುವ ಯೋಗ ಸಿಕ್ಕಂತಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭಾವುಕರಾಗಿದ್ದಾರೆ.
ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಮಾಡಿದ ಸಿಎಂ ಬೊಮ್ಮಾಯಿ ಅವರನ್ನು ಪರ್ಯಾಯ ಶ್ರೀಗಳು ಗೌರವಿಸಿದರು.

ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಉಡುಪಿಯ ಜನರು ತುಂಬ ಹೃದಯವೈಶಾಲ್ಯ ಉಳ್ಳವರು. ನಮ್ಮ ಕಷ್ಟಕ್ಕೆ ಪರಿಹಾರ ಕೇಳುತ್ತಾರೆ ವಿನಹ ವೈಯಕ್ತಿಕ ಏನೂ ಕೇಳುವುದಿಲ್ಲ. ಉಡುಪಿಯ ಉಸ್ತುವಾರಿಯಿಂದ ಮುಕ್ತಗೊಳಿಸಿ ಎಂದು ಕೇಳುತ್ತಿದ್ದೆ. ಆದರೆ ಸಿಎಂ ಆಗುವ ಮೂಲಕ ಉಸ್ತುವಾರಿಯನ್ನು ಮುಕ್ತನಾಗುತ್ತೇನೆ ಎಂದು ಭಾವಿಸಿರಲಿಲ್ಲ. ಉಡುಪಿಯ ಜನತೆ ಸದಾ ನನ್ನ ಹೃದಯದಲ್ಲಿ ಇರುತ್ತಾರೆ ಎಂದು ಹೇಳಿದರು.
Karnataka CM Visits Udupi Sri Krishna Matha becomes emotional. Chief minister Basavaraj Bommai on Thursday August 12 visited Udupi district.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm