ಬ್ರೇಕಿಂಗ್ ನ್ಯೂಸ್
12-08-21 11:20 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 12: ಉಡುಪಿ ಕೃಷ್ಣನನ್ನು ಹೊರತುಪಡಿಸಿದರೆ ಈ ಭಾಗದ ಜೊತೆ ನನಗೆ ಯಾವುದೇ ಸಂಬಂಧವಿರಲಿಲ್ಲ. ನಾನು ಶ್ರೀಕೃಷ್ಣನ ಭಕ್ತ. ಮಠಕ್ಕೆಂದೇ ಉಡುಪಿಗೆ ಬರುತ್ತಿದ್ದೆ. ಆದರೆ, ಯಡಿಯೂರಪ್ಪ ನನ್ನನ್ನು ಉಡುಪಿಗೆ ಉಸ್ತುವಾರಿ ಮಾಡಿದ್ದರು. ಉಡುಪಿಗೆ ಯಾಕೆ ನನ್ನನ್ನು ಉಸ್ತುವಾರಿ ಮಾಡಿದ್ದರೋ ಗೊತ್ತಿಲ್ಲ. ಈಗ ನಾನು ಸಿಎಂ ಆಗಿ ಉಡುಪಿಗೆ ಬರುವ ಯೋಗ ಸಿಕ್ಕಂತಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭಾವುಕರಾಗಿದ್ದಾರೆ.
ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಮಾಡಿದ ಸಿಎಂ ಬೊಮ್ಮಾಯಿ ಅವರನ್ನು ಪರ್ಯಾಯ ಶ್ರೀಗಳು ಗೌರವಿಸಿದರು.

ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಉಡುಪಿಯ ಜನರು ತುಂಬ ಹೃದಯವೈಶಾಲ್ಯ ಉಳ್ಳವರು. ನಮ್ಮ ಕಷ್ಟಕ್ಕೆ ಪರಿಹಾರ ಕೇಳುತ್ತಾರೆ ವಿನಹ ವೈಯಕ್ತಿಕ ಏನೂ ಕೇಳುವುದಿಲ್ಲ. ಉಡುಪಿಯ ಉಸ್ತುವಾರಿಯಿಂದ ಮುಕ್ತಗೊಳಿಸಿ ಎಂದು ಕೇಳುತ್ತಿದ್ದೆ. ಆದರೆ ಸಿಎಂ ಆಗುವ ಮೂಲಕ ಉಸ್ತುವಾರಿಯನ್ನು ಮುಕ್ತನಾಗುತ್ತೇನೆ ಎಂದು ಭಾವಿಸಿರಲಿಲ್ಲ. ಉಡುಪಿಯ ಜನತೆ ಸದಾ ನನ್ನ ಹೃದಯದಲ್ಲಿ ಇರುತ್ತಾರೆ ಎಂದು ಹೇಳಿದರು.
Karnataka CM Visits Udupi Sri Krishna Matha becomes emotional. Chief minister Basavaraj Bommai on Thursday August 12 visited Udupi district.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm