ಬ್ರೇಕಿಂಗ್ ನ್ಯೂಸ್
12-08-21 11:20 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 12: ಉಡುಪಿ ಕೃಷ್ಣನನ್ನು ಹೊರತುಪಡಿಸಿದರೆ ಈ ಭಾಗದ ಜೊತೆ ನನಗೆ ಯಾವುದೇ ಸಂಬಂಧವಿರಲಿಲ್ಲ. ನಾನು ಶ್ರೀಕೃಷ್ಣನ ಭಕ್ತ. ಮಠಕ್ಕೆಂದೇ ಉಡುಪಿಗೆ ಬರುತ್ತಿದ್ದೆ. ಆದರೆ, ಯಡಿಯೂರಪ್ಪ ನನ್ನನ್ನು ಉಡುಪಿಗೆ ಉಸ್ತುವಾರಿ ಮಾಡಿದ್ದರು. ಉಡುಪಿಗೆ ಯಾಕೆ ನನ್ನನ್ನು ಉಸ್ತುವಾರಿ ಮಾಡಿದ್ದರೋ ಗೊತ್ತಿಲ್ಲ. ಈಗ ನಾನು ಸಿಎಂ ಆಗಿ ಉಡುಪಿಗೆ ಬರುವ ಯೋಗ ಸಿಕ್ಕಂತಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭಾವುಕರಾಗಿದ್ದಾರೆ.
ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಮಾಡಿದ ಸಿಎಂ ಬೊಮ್ಮಾಯಿ ಅವರನ್ನು ಪರ್ಯಾಯ ಶ್ರೀಗಳು ಗೌರವಿಸಿದರು.

ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಉಡುಪಿಯ ಜನರು ತುಂಬ ಹೃದಯವೈಶಾಲ್ಯ ಉಳ್ಳವರು. ನಮ್ಮ ಕಷ್ಟಕ್ಕೆ ಪರಿಹಾರ ಕೇಳುತ್ತಾರೆ ವಿನಹ ವೈಯಕ್ತಿಕ ಏನೂ ಕೇಳುವುದಿಲ್ಲ. ಉಡುಪಿಯ ಉಸ್ತುವಾರಿಯಿಂದ ಮುಕ್ತಗೊಳಿಸಿ ಎಂದು ಕೇಳುತ್ತಿದ್ದೆ. ಆದರೆ ಸಿಎಂ ಆಗುವ ಮೂಲಕ ಉಸ್ತುವಾರಿಯನ್ನು ಮುಕ್ತನಾಗುತ್ತೇನೆ ಎಂದು ಭಾವಿಸಿರಲಿಲ್ಲ. ಉಡುಪಿಯ ಜನತೆ ಸದಾ ನನ್ನ ಹೃದಯದಲ್ಲಿ ಇರುತ್ತಾರೆ ಎಂದು ಹೇಳಿದರು.
Karnataka CM Visits Udupi Sri Krishna Matha becomes emotional. Chief minister Basavaraj Bommai on Thursday August 12 visited Udupi district.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm