ಬ್ರೇಕಿಂಗ್ ನ್ಯೂಸ್
12-08-21 11:20 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 12: ಉಡುಪಿ ಕೃಷ್ಣನನ್ನು ಹೊರತುಪಡಿಸಿದರೆ ಈ ಭಾಗದ ಜೊತೆ ನನಗೆ ಯಾವುದೇ ಸಂಬಂಧವಿರಲಿಲ್ಲ. ನಾನು ಶ್ರೀಕೃಷ್ಣನ ಭಕ್ತ. ಮಠಕ್ಕೆಂದೇ ಉಡುಪಿಗೆ ಬರುತ್ತಿದ್ದೆ. ಆದರೆ, ಯಡಿಯೂರಪ್ಪ ನನ್ನನ್ನು ಉಡುಪಿಗೆ ಉಸ್ತುವಾರಿ ಮಾಡಿದ್ದರು. ಉಡುಪಿಗೆ ಯಾಕೆ ನನ್ನನ್ನು ಉಸ್ತುವಾರಿ ಮಾಡಿದ್ದರೋ ಗೊತ್ತಿಲ್ಲ. ಈಗ ನಾನು ಸಿಎಂ ಆಗಿ ಉಡುಪಿಗೆ ಬರುವ ಯೋಗ ಸಿಕ್ಕಂತಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭಾವುಕರಾಗಿದ್ದಾರೆ.
ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಮಾಡಿದ ಸಿಎಂ ಬೊಮ್ಮಾಯಿ ಅವರನ್ನು ಪರ್ಯಾಯ ಶ್ರೀಗಳು ಗೌರವಿಸಿದರು.

ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಉಡುಪಿಯ ಜನರು ತುಂಬ ಹೃದಯವೈಶಾಲ್ಯ ಉಳ್ಳವರು. ನಮ್ಮ ಕಷ್ಟಕ್ಕೆ ಪರಿಹಾರ ಕೇಳುತ್ತಾರೆ ವಿನಹ ವೈಯಕ್ತಿಕ ಏನೂ ಕೇಳುವುದಿಲ್ಲ. ಉಡುಪಿಯ ಉಸ್ತುವಾರಿಯಿಂದ ಮುಕ್ತಗೊಳಿಸಿ ಎಂದು ಕೇಳುತ್ತಿದ್ದೆ. ಆದರೆ ಸಿಎಂ ಆಗುವ ಮೂಲಕ ಉಸ್ತುವಾರಿಯನ್ನು ಮುಕ್ತನಾಗುತ್ತೇನೆ ಎಂದು ಭಾವಿಸಿರಲಿಲ್ಲ. ಉಡುಪಿಯ ಜನತೆ ಸದಾ ನನ್ನ ಹೃದಯದಲ್ಲಿ ಇರುತ್ತಾರೆ ಎಂದು ಹೇಳಿದರು.
Karnataka CM Visits Udupi Sri Krishna Matha becomes emotional. Chief minister Basavaraj Bommai on Thursday August 12 visited Udupi district.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm